ಸಮಾಜಘಾತುಕ ಶಕ್ತಿಗಳ ವಿರುದ್ಧ ಕಠಿಣಕ್ರಮ ಜರುಗಿಸಿ: ರಾಜ್ಯ ಪೊಲೀಸರಿಗೆ ಡಿಜಿಪಿ ಆರ್ ಕೆ.ದತ್ತಾ ಖಡಕ್ ವಾರ್ನಿಂಗ್

Published : Sep 14, 2017, 06:18 PM ISTUpdated : Apr 11, 2018, 12:43 PM IST
ಸಮಾಜಘಾತುಕ ಶಕ್ತಿಗಳ ವಿರುದ್ಧ ಕಠಿಣಕ್ರಮ ಜರುಗಿಸಿ: ರಾಜ್ಯ ಪೊಲೀಸರಿಗೆ ಡಿಜಿಪಿ  ಆರ್ ಕೆ.ದತ್ತಾ ಖಡಕ್ ವಾರ್ನಿಂಗ್

ಸಾರಾಂಶ

ಹೆಚ್ಚುತ್ತಿರುವ ಸಮಾಜಘಾತುಕ ಶಕ್ತಿಗಳ ವಿರುದ್ಧ ಕಠಿಣಕ್ರಮ ಜರುಗಿಸುವಂತೆ ರಾಜ್ಯ ಪೊಲೀಸ್ ಠಾಣೆಗಳಿಗೆ ರಾಜ್ಯ ಪೊಲೀಸ್ ಮಹಾ ನಿರ್ದೇಶಕ ಆರ್.ಕೆ ದತ್ತಾ ಖಡಕ್ ಸೂಚನೆ ನೀಡಿದ್ದಾರೆ.  

ಬೆಂಗಳೂರು (ಸೆ.14): ಹೆಚ್ಚುತ್ತಿರುವ ಸಮಾಜಘಾತುಕ ಶಕ್ತಿಗಳ ವಿರುದ್ಧ ಕಠಿಣಕ್ರಮ ಜರುಗಿಸುವಂತೆ ರಾಜ್ಯ ಪೊಲೀಸ್ ಠಾಣೆಗಳಿಗೆ ರಾಜ್ಯ ಪೊಲೀಸ್ ಮಹಾ ನಿರ್ದೇಶಕ ಆರ್.ಕೆ ದತ್ತಾ ಖಡಕ್ ಸೂಚನೆ ನೀಡಿದ್ದಾರೆ.  

ಸಮಾಜಘಾತುಕ ಚಟುವಟಿಕೆಗಳು ನಡೆಯದಂತೆ ಎಚ್ಚರಿಕೆ ವಹಿಸಿ. ಗೂಂಡಾಗಿರಿ ತೋರುವವರ ವಿರುದ್ಧ ಗೂಂಡಾ ಕಾಯ್ದೆಯಡಿ ಕ್ರಮ ಜರುಗಿಸಿ. ಬೀದಿ ಕಾಮಣ್ಣರ ಬಗ್ಗೆ ಮಾಹಿತಿ ಸಂಗ್ರಹಿಸಿ. ಮೀಟರ್ ಬಡ್ಡಿ ಮಾಡುವವರ ವಿರುದ್ಧ ಕಠಿಣ ಕ್ರಮ ಸೇರಿದಂತೆ 16 ಅಂಶಗಳನ್ನ ಒಳಗೊಂಡ ಸುತ್ತೋಲೆಯನ್ನು  ರಾಜ್ಯ ದ ಎಲ್ಲಾ ಎಸ್ ಪಿ, ಐಜಿಪಿ , ಉಪಪೊಲೀಸ್ ಆಯುಕ್ತರು,  ಮತ್ತು ನಗರ ಪೊಲೀಸ್ ಆಯುಕ್ತರು ಸೇರಿದಂತೆ ಸಂಚಾರಿ ಪೊಲೀಸ್ ಇಲಾಖೆಗೆ  ರಾಜ್ಯ ಪೊಲೀಸ್ ಮಹಾ ನಿರ್ದೇಶಕ ಆರ್ ಕೆ.ದತ್ತಾ ಖಡಕ್ ವಾರ್ನಿಂಗ್ ಮಾಡಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಮೈಸೂರು ಏಕತಾ ಮಹಲ್‌ ವಿವಾದ, ತಾಯಿ-ಮಗನ ವೈರುಧ್ಯ ನಡೆ, ಕೋರ್ಟ್ ಮೆಟ್ಟಲೇರಿದ ರಾಜಮಾತೆ ಪ್ರಮೋದಾದೇವಿ!
ವಿಮಾನದ ಬಾಲಕ್ಕೆ ಪ್ಯಾರಾಚೂಟ್ ಸಿಲುಕಿ15,000 ಅಡಿ ಎತ್ತರದಲ್ಲಿ ನೇತಾಡಿದ ಸ್ಕೈಡೈವರ್ ಬದುಕುಳಿದಿದ್ದು ಹೇಗೆ? ವೀಡಿಯೋ