
ಚೆನ್ನೈ(ಡಿ.05): ಚೆನ್ನೈನ ಅಪೊಲೋ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ತಮಿಳುನಾಡು ಸಿಎಂ ಜಯಲಲಿತಾ ನಿಧನರಾಗಿದ್ದಾರೆಂದು ತಮಿಳು 2 ಸುದ್ಧಿವಾಹಿನಿಗಳು ಮಾಡಿದ್ದ ಸುದ್ಧಿ ಭಾರೀ ಸಂಚಲನಕ್ಕೆ ಕಾರಣವಾಗಿತ್ತು.
ಈ ಕುರಿತಂತೆ, ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವ ಅಪೋಲೋ ಆಸ್ಪತ್ರೆ, ಲೈಫ್ ಸಪೋರ್ಟ್ ನೀ ಚಿಕಿತ್ಸೆ ಮುಂದುವರೆಸಿರುವುದಾಗಿ ತಿಳಿಸಿದೆ.
ವದಂತಿ ಹರಡುತ್ತಿದ್ದಂತೆ ಅಣ್ಣಾಡಿಎಂಕೆ ಕಚೇರಿಯ ಮೇಲಿದ್ದ ಧ್ವಜವನ್ನೂ ಅರ್ಧಕ್ಕೆ ಕೆಳಗಿಳಿಸಿದ ಘಟನೆಯೂ ನಡೆದಿದೆ. ಬಳಿಕ ಮತ್ತೆ ಮೇಲೆತ್ತಲಾಗಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.