ಸರ್..ನಮ್ಮನ್ನು ಬಿಟ್ಟು ಹೋಗಬೇಡಿ.. ಸರ್..

ಸರ್..ನಮ್ಮನ್ನು ಬಿಟ್ಟು ಹೋಗಬೇಡಿ.. ಸರ್..

Published : Jun 21, 2018, 09:52 PM ISTUpdated : Jun 21, 2018, 09:57 PM IST

ಪ್ಲೀಸ್ ಸರ್ ನಮ್ಮನ್ನು ಬಿಟ್ಟು ಹೋಗಬೇಡಿ,, ಪ್ಲೀಸ್ ಸರ್ .. ಹೀಗೆಂದು ಮಕ್ಕಳು ಸುತ್ತಿಕೊಂಡಿದ್ದು ಇಂಗ್ಲಿಷ್ ಶಿಕ್ಷಕರನ್ನು ಮಕ್ಕಳಳು ಮುತ್ತಿಕೊಂಡಿದ್ದರು. ಆದರೆ ಶಿಕ್ಷಕರ ಕೈನಲ್ಲಿ ವರ್ಗಾವಣೆ ಪತ್ರ ಇತ್ತು.

ಪ್ಲೀಸ್ ಸರ್ ನಮ್ಮನ್ನು ಬಿಟ್ಟು ಹೋಗಬೇಡಿ,, ಪ್ಲೀಸ್ ಸರ್ .. ಹೀಗೆಂದು ಮಕ್ಕಳು ಸುತ್ತಿಕೊಂಡಿದ್ದು ಇಂಗ್ಲಿಷ್ ಶಿಕ್ಷಕರನ್ನು ಮಕ್ಕಳಳು ಮುತ್ತಿಕೊಂಡಿದ್ದರು. ಆದರೆ ಶಿಕ್ಷಕರ ಕೈನಲ್ಲಿ ವರ್ಗಾವಣೆ ಪತ್ರ ಇತ್ತು.

ತಮಿಳುನಾಡಿನ ತಿರುವಳ್ಳುವರ್ ಸಮೀಪದ ವೆಲ್ಲಿಯಾಗರಮ್  ಸರಕಾರಿ ಶಾಲೆಯ ಇಂಗ್ಲಿಷ್ ಶಿಕ್ಷಕ ಜಿ. ಭಗವಾನ್‌ಗೆ ಮಕ್ಕಳು ಮುತ್ತಿಗೆ ಹಾಕಿದ್ದರು. ತಮ್ಮನ್ನು ಬಿಟ್ಟು ಹೋಗದಂತೆ ಗೋಗರೆಯುತ್ತಿದ್ದರು. ಆದರೆ ಸರಕಾರ ಮತ್ತು ಇಲಾಖೆ ಆದೇಶವನ್ನು ಶಿಕ್ಷಕರು ಪಾಲಿಸಲೇಬೇಕಾಗುತ್ತು.

ಮಕ್ಕಳಿಗೆ ಒಂದಿಷ್ಟು ಸಾಂತ್ವನದ ಮಾತುಗಳನ್ನು ಹೇಳಿ ಇಂಗ್ಲಿಷ್ ಶಿಕ್ಷಕ ಅಂತಿಮವಾಗಿ ಮುಗ್ಧ ಮಕ್ಕಳನ್ನು ಸಂತೈಸಿ ಹೊರನಡೆದರು. ಮಕ್ಕಳು ಮತ್ತು ಶಿಕ್ಷಕರ ನಡುವಿನ ಭಾವನಾತ್ಮಕ ಕ್ಷಣಗಳ ವಿಡಿಯೋ ನೋಡಿದರೆ ಕಣ್ಣಲ್ಲಿ ನೀರು ಬರದೆ ಇರಲಾರದು.

26:51ಪ್ರೀತಿಸಿ ಮದುವೆಯಾದ ಗಂಡ; ರಾತ್ರಿ ಹೆಂಡತಿ ಪಕ್ಕದಲ್ಲಿ ಮಲಗಿದವನು ಬೆಳಗಾಗುವಷ್ಟರಲ್ಲಿ ಹೆಣವಾದ!
18:54ಐದೇ ದಿನಕ್ಕೆ 2 ಕೋಟಿ ಜಿರಳೆ ಸೈನಿಕರು, ಜೆನ್‌ಝೀ ಅಕ್ರೋಶವೋ, ಕ್ರಾಂತಿಯ ಕಿಚ್ಚೋ?
18:52ಭೂಮಂಡಲಕ್ಕೆ 3 ವೈರಸ್‌ಗಳ ಶಾಪ! ಎಬೋಲಾ, ಕೊರೊನಾ ಜೊತೆ ಹಂಟಾ ವೈರಸ್ ಅಟ್ಟಹಾಸ: ಮತ್ತೆ ಶುರುವಾಯ್ತು ಲಾಕ್ ಡೌನ್ ಭೀತಿ!
30:39‘ದೇಶಕ್ಕೆ ಆರ್ಥಿಕ ತೂಫಾನ್ ಬರಲಿದೆ.. ದೇಶ ಮಾರಿದ್ದಾರೆ’ ಪ್ರಧಾನಿ ಮೋದಿ ದೇಶದ್ರೋಹಿ ಎಂದು ರಾಹುಲ್ ವಿವಾದ!
21:46ಜೇಬು ಖಾಲಿ ಖಾಲಿ, ಚುಚ್ಚುತ್ತಿದೆ ಚಿನ್ನದ ಚೂರಿ, ಇನ್ನೆಷ್ಟು ಹೆಚ್ಚಾಗಲಿದೆ ಪೆಟ್ರೋಲ್ ಬೆಲೆ?
47:39ಸೋಷಿಯಲ್ ಮೀಡಿಯಾದಲ್ಲಿ 'ಕಾಕ್ರೋಚ್ ಜನತಾ ಪಾರ್ಟಿ' ಕೋಲಾಹಲ: GenZ ಹೋರಾಟವೋ, ಬರೀ ಕ್ರೇಜೋ?
20:58ರಾಜೀವ್ ಗಾಂಧಿ ಹತ್ಯೆ ಮಾಡಿದ್ದ LTTE ಪ್ರಭಾಕರನ್ ಸ್ಮರಿಸಿದ ತಮಿಳುನಾಡು ಸಿಎಂ ವಿಜಯ್: ಕಾಂಗ್ರೆಸ್‌ಗೆ ಇಕ್ಕಟ್ಟು!
19:53ಕಾಂಗ್ರೆಸ್ 'ಕುರ್ಚಿ' ಕಾಳಗಕ್ಕೆ ಸಂಧಾನ ಸೂತ್ರ ಸಿದ್ಧಪಡಿಸಿದರಾ ಖರ್ಗೆ! ದೆಹಲಿ ದರ್ಬಾರಿನಲ್ಲಿ ಅಂತಿಮ ಸುತ್ತು?
45:25ಸಾಮಾನ್ಯ ಜನರ ಜೇಬಿಗೆ ಕೈ ಹಾಕಿದ ಮೋದಿ ಸರ್ಕಾರ: ಮುಂದೈತಾ ಮಾರಿಹಬ್ಬ?
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?