ಸರ್..ನಮ್ಮನ್ನು ಬಿಟ್ಟು ಹೋಗಬೇಡಿ.. ಸರ್..

ಸರ್..ನಮ್ಮನ್ನು ಬಿಟ್ಟು ಹೋಗಬೇಡಿ.. ಸರ್..

Published : Jun 21, 2018, 09:52 PM ISTUpdated : Jun 21, 2018, 09:57 PM IST

ಪ್ಲೀಸ್ ಸರ್ ನಮ್ಮನ್ನು ಬಿಟ್ಟು ಹೋಗಬೇಡಿ,, ಪ್ಲೀಸ್ ಸರ್ .. ಹೀಗೆಂದು ಮಕ್ಕಳು ಸುತ್ತಿಕೊಂಡಿದ್ದು ಇಂಗ್ಲಿಷ್ ಶಿಕ್ಷಕರನ್ನು ಮಕ್ಕಳಳು ಮುತ್ತಿಕೊಂಡಿದ್ದರು. ಆದರೆ ಶಿಕ್ಷಕರ ಕೈನಲ್ಲಿ ವರ್ಗಾವಣೆ ಪತ್ರ ಇತ್ತು.

ಪ್ಲೀಸ್ ಸರ್ ನಮ್ಮನ್ನು ಬಿಟ್ಟು ಹೋಗಬೇಡಿ,, ಪ್ಲೀಸ್ ಸರ್ .. ಹೀಗೆಂದು ಮಕ್ಕಳು ಸುತ್ತಿಕೊಂಡಿದ್ದು ಇಂಗ್ಲಿಷ್ ಶಿಕ್ಷಕರನ್ನು ಮಕ್ಕಳಳು ಮುತ್ತಿಕೊಂಡಿದ್ದರು. ಆದರೆ ಶಿಕ್ಷಕರ ಕೈನಲ್ಲಿ ವರ್ಗಾವಣೆ ಪತ್ರ ಇತ್ತು.

ತಮಿಳುನಾಡಿನ ತಿರುವಳ್ಳುವರ್ ಸಮೀಪದ ವೆಲ್ಲಿಯಾಗರಮ್  ಸರಕಾರಿ ಶಾಲೆಯ ಇಂಗ್ಲಿಷ್ ಶಿಕ್ಷಕ ಜಿ. ಭಗವಾನ್‌ಗೆ ಮಕ್ಕಳು ಮುತ್ತಿಗೆ ಹಾಕಿದ್ದರು. ತಮ್ಮನ್ನು ಬಿಟ್ಟು ಹೋಗದಂತೆ ಗೋಗರೆಯುತ್ತಿದ್ದರು. ಆದರೆ ಸರಕಾರ ಮತ್ತು ಇಲಾಖೆ ಆದೇಶವನ್ನು ಶಿಕ್ಷಕರು ಪಾಲಿಸಲೇಬೇಕಾಗುತ್ತು.

ಮಕ್ಕಳಿಗೆ ಒಂದಿಷ್ಟು ಸಾಂತ್ವನದ ಮಾತುಗಳನ್ನು ಹೇಳಿ ಇಂಗ್ಲಿಷ್ ಶಿಕ್ಷಕ ಅಂತಿಮವಾಗಿ ಮುಗ್ಧ ಮಕ್ಕಳನ್ನು ಸಂತೈಸಿ ಹೊರನಡೆದರು. ಮಕ್ಕಳು ಮತ್ತು ಶಿಕ್ಷಕರ ನಡುವಿನ ಭಾವನಾತ್ಮಕ ಕ್ಷಣಗಳ ವಿಡಿಯೋ ನೋಡಿದರೆ ಕಣ್ಣಲ್ಲಿ ನೀರು ಬರದೆ ಇರಲಾರದು.

50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
23:12ಥೇಟ್​​ ಮಿಂಚಿನ ಓಟ ಸಿನಿಮಾ ಸ್ಟೈಲ್​ನಲ್ಲಿ ಗ್ರೇಟ್​​ ಎಸ್ಕೇಪ್: ಅನುಮಾನ ಮೂಡಿಸುತ್ತಿದೆ ಪ್ರಿಸನ್​ ಬ್ರೇಕ್ ಪ್ರಕರಣ!
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
25:29ಸಂಸಾರ ನೌಕೆಯಲ್ಲೇ ಮುಳುಗಿದ ಮೂವರ ಬದುಕು: ಮದುವೆಯಾದ 3 ತಿಂಗಳಲ್ಲಿ ಮೂವರು ಯುವತಿಯರು 'ದಿ ಎಂಡ್'!
21:55ಚೆಲ್ಲಿದ ರಕ್ತ.. ಇರಾನ್ ಕೊನೆ ಆಟ? ಟ್ರಂಪ್ ಆಪ್ತಮಿತ್ರನ ಸಾವು.. ಶುರುವಾಯ್ತಾ ಇರಾನ್ ಕೊನೆ ಆಟ..?
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!