ಸರ್..ನಮ್ಮನ್ನು ಬಿಟ್ಟು ಹೋಗಬೇಡಿ.. ಸರ್..

ಸರ್..ನಮ್ಮನ್ನು ಬಿಟ್ಟು ಹೋಗಬೇಡಿ.. ಸರ್..

Published : Jun 21, 2018, 09:52 PM ISTUpdated : Jun 21, 2018, 09:57 PM IST

ಪ್ಲೀಸ್ ಸರ್ ನಮ್ಮನ್ನು ಬಿಟ್ಟು ಹೋಗಬೇಡಿ,, ಪ್ಲೀಸ್ ಸರ್ .. ಹೀಗೆಂದು ಮಕ್ಕಳು ಸುತ್ತಿಕೊಂಡಿದ್ದು ಇಂಗ್ಲಿಷ್ ಶಿಕ್ಷಕರನ್ನು ಮಕ್ಕಳಳು ಮುತ್ತಿಕೊಂಡಿದ್ದರು. ಆದರೆ ಶಿಕ್ಷಕರ ಕೈನಲ್ಲಿ ವರ್ಗಾವಣೆ ಪತ್ರ ಇತ್ತು.

ಪ್ಲೀಸ್ ಸರ್ ನಮ್ಮನ್ನು ಬಿಟ್ಟು ಹೋಗಬೇಡಿ,, ಪ್ಲೀಸ್ ಸರ್ .. ಹೀಗೆಂದು ಮಕ್ಕಳು ಸುತ್ತಿಕೊಂಡಿದ್ದು ಇಂಗ್ಲಿಷ್ ಶಿಕ್ಷಕರನ್ನು ಮಕ್ಕಳಳು ಮುತ್ತಿಕೊಂಡಿದ್ದರು. ಆದರೆ ಶಿಕ್ಷಕರ ಕೈನಲ್ಲಿ ವರ್ಗಾವಣೆ ಪತ್ರ ಇತ್ತು.

ತಮಿಳುನಾಡಿನ ತಿರುವಳ್ಳುವರ್ ಸಮೀಪದ ವೆಲ್ಲಿಯಾಗರಮ್  ಸರಕಾರಿ ಶಾಲೆಯ ಇಂಗ್ಲಿಷ್ ಶಿಕ್ಷಕ ಜಿ. ಭಗವಾನ್‌ಗೆ ಮಕ್ಕಳು ಮುತ್ತಿಗೆ ಹಾಕಿದ್ದರು. ತಮ್ಮನ್ನು ಬಿಟ್ಟು ಹೋಗದಂತೆ ಗೋಗರೆಯುತ್ತಿದ್ದರು. ಆದರೆ ಸರಕಾರ ಮತ್ತು ಇಲಾಖೆ ಆದೇಶವನ್ನು ಶಿಕ್ಷಕರು ಪಾಲಿಸಲೇಬೇಕಾಗುತ್ತು.

ಮಕ್ಕಳಿಗೆ ಒಂದಿಷ್ಟು ಸಾಂತ್ವನದ ಮಾತುಗಳನ್ನು ಹೇಳಿ ಇಂಗ್ಲಿಷ್ ಶಿಕ್ಷಕ ಅಂತಿಮವಾಗಿ ಮುಗ್ಧ ಮಕ್ಕಳನ್ನು ಸಂತೈಸಿ ಹೊರನಡೆದರು. ಮಕ್ಕಳು ಮತ್ತು ಶಿಕ್ಷಕರ ನಡುವಿನ ಭಾವನಾತ್ಮಕ ಕ್ಷಣಗಳ ವಿಡಿಯೋ ನೋಡಿದರೆ ಕಣ್ಣಲ್ಲಿ ನೀರು ಬರದೆ ಇರಲಾರದು.

20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
22:21ಅಪ್ಪ ಸತ್ತು 10 ದಿನ ಕಳೆದರೂ ಅಮ್ಮನಿಗೆ ಗೊತ್ತಾಗಲೇ ಇಲ್ಲ; ಕೊಳೆತ ಶವ ಮೊದಲು ನೋಡಿದ್ಯಾರು? ಇಲ್ಲಿದೆ ಮಾಹಿತಿ
24:27ಯಮಲೋಕಕ್ಕೆ ಕಳಿಸಲು ಹನುಮ ಜಯಂತಿಯಂದೇ ಮುಹೂರ್ತ; ಡೆಡ್ಲಿ ಮರ್ಡರ್ ಹಿಂದಿದ್ದ ಪ್ರಾಣ ಸ್ನೇಹಿತ​​..!
46:03ಅಮೆರಿಕ ಅತ್ಯಾಧುನಿಕ ಯುದ್ಧ ವಿಮಾನಗಳೇ ಉಡೀಸ್; ಇರಾನ್ ಹೊಡೆತಕ್ಕೆ ಪತರಗುಟ್ಟಿದ ವಿಶ್ವದ ದೊಡ್ಡಣ್ಣ
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
20:26ಯಾರು Next? ಐಲು ದೊರೆಯ ಹುಚ್ಚಾಟಕ್ಕೆ ಕಳಚಿತಾ ದೊಡ್ಡಣ್ಣನ ಪಟ್ಟ? ಟ್ರಂಪ್ ಪ್ಲ್ಯಾನ್ ಉಲ್ಟಾಪಲ್ಟಾ!
24:13ಹಿಂದೂ ಹುಡುಗಿಯರೇ ಹುಷಾರ್​​! ಲವ್​​​ ನೆಪದಲ್ಲಿ ದೈಹಿಕ ಸಂಪರ್ಕ, ಅವನ ಜೇಬಿನಲ್ಲಿ ಸಿಕ್ಕಿದ್ದು ಭ್ರೂಣಹತ್ಯೆ ಮಾತ್ರೆ!
25:03ಆಂಟಿ ಸಹವಾಸ, ಚಂದ್ರು ಸರ್ವನಾಶ: ಮಧ್ಯರಾತ್ರಿ ಕರೆಸಿ ಪ್ರಿಯಕರನನ್ನೇ ಸುಟ್ಟು ಕೊಂದ ಮಹಿಳೆ! ರಹಸ್ಯ ಬಿಚ್ಚಿಟ್ಟ ಮೊಬೈಲ್!
20:007 ವರ್ಷದ ಹಗೆತನದ ಕತೆ, ಇರಾನ್ ಬ್ಯಾಲಿಸ್ಟಿಕ್ ಕ್ಷಿಪಣಿಗಳ ಅಂತ್ಯವೇ ಅಮೆರಿಕದ ಅಂತಿಮ ಗುರಿ
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!