ಸರ್..ನಮ್ಮನ್ನು ಬಿಟ್ಟು ಹೋಗಬೇಡಿ.. ಸರ್..

ಸರ್..ನಮ್ಮನ್ನು ಬಿಟ್ಟು ಹೋಗಬೇಡಿ.. ಸರ್..

Published : Jun 21, 2018, 09:52 PM ISTUpdated : Jun 21, 2018, 09:57 PM IST

ಪ್ಲೀಸ್ ಸರ್ ನಮ್ಮನ್ನು ಬಿಟ್ಟು ಹೋಗಬೇಡಿ,, ಪ್ಲೀಸ್ ಸರ್ .. ಹೀಗೆಂದು ಮಕ್ಕಳು ಸುತ್ತಿಕೊಂಡಿದ್ದು ಇಂಗ್ಲಿಷ್ ಶಿಕ್ಷಕರನ್ನು ಮಕ್ಕಳಳು ಮುತ್ತಿಕೊಂಡಿದ್ದರು. ಆದರೆ ಶಿಕ್ಷಕರ ಕೈನಲ್ಲಿ ವರ್ಗಾವಣೆ ಪತ್ರ ಇತ್ತು.

ಪ್ಲೀಸ್ ಸರ್ ನಮ್ಮನ್ನು ಬಿಟ್ಟು ಹೋಗಬೇಡಿ,, ಪ್ಲೀಸ್ ಸರ್ .. ಹೀಗೆಂದು ಮಕ್ಕಳು ಸುತ್ತಿಕೊಂಡಿದ್ದು ಇಂಗ್ಲಿಷ್ ಶಿಕ್ಷಕರನ್ನು ಮಕ್ಕಳಳು ಮುತ್ತಿಕೊಂಡಿದ್ದರು. ಆದರೆ ಶಿಕ್ಷಕರ ಕೈನಲ್ಲಿ ವರ್ಗಾವಣೆ ಪತ್ರ ಇತ್ತು.

ತಮಿಳುನಾಡಿನ ತಿರುವಳ್ಳುವರ್ ಸಮೀಪದ ವೆಲ್ಲಿಯಾಗರಮ್  ಸರಕಾರಿ ಶಾಲೆಯ ಇಂಗ್ಲಿಷ್ ಶಿಕ್ಷಕ ಜಿ. ಭಗವಾನ್‌ಗೆ ಮಕ್ಕಳು ಮುತ್ತಿಗೆ ಹಾಕಿದ್ದರು. ತಮ್ಮನ್ನು ಬಿಟ್ಟು ಹೋಗದಂತೆ ಗೋಗರೆಯುತ್ತಿದ್ದರು. ಆದರೆ ಸರಕಾರ ಮತ್ತು ಇಲಾಖೆ ಆದೇಶವನ್ನು ಶಿಕ್ಷಕರು ಪಾಲಿಸಲೇಬೇಕಾಗುತ್ತು.

ಮಕ್ಕಳಿಗೆ ಒಂದಿಷ್ಟು ಸಾಂತ್ವನದ ಮಾತುಗಳನ್ನು ಹೇಳಿ ಇಂಗ್ಲಿಷ್ ಶಿಕ್ಷಕ ಅಂತಿಮವಾಗಿ ಮುಗ್ಧ ಮಕ್ಕಳನ್ನು ಸಂತೈಸಿ ಹೊರನಡೆದರು. ಮಕ್ಕಳು ಮತ್ತು ಶಿಕ್ಷಕರ ನಡುವಿನ ಭಾವನಾತ್ಮಕ ಕ್ಷಣಗಳ ವಿಡಿಯೋ ನೋಡಿದರೆ ಕಣ್ಣಲ್ಲಿ ನೀರು ಬರದೆ ಇರಲಾರದು.

23:25ಇನ್​​​ಸ್ಟಾಗ್ರಾಂನಲ್ಲಿ ಬಂದಿತ್ತು ಗಂಡನ ಮದುವೆ ಆಮಂತ್ರಣ: ಪ್ರೀತಿ ಹೆಸರಲ್ಲಿ ಏನೆಲ್ಲಾ ಮಾಡಿದ್ದ ಗೊತ್ತಾ?
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
19:21ಆರ್ಥಿಕತೆ ಬಾಹುಬಲಿಯ ರೂಪಾಯಿ ಮೌಲ್ಯ ICUನಲ್ಲಿ; ಅಂದುಕೊಂಡಂಗಿಲ್ಲ ಭವಿಷ್ಯ!
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!
44:50ಧರ್ಮಸ್ಥಳ ಷಡ್ಯಂತ್ರ: ಬಯಲಾಯ್ತು 'ಬುರುಡೆ' ಗ್ಯಾಂಗ್ ರಹಸ್ಯ!
48:52ಕನ್ನಡಪ್ರಭ & ಸುವರ್ಣನ್ಯೂಸ್‌ನಿಂದ ಅಸಾಮಾನ್ಯ ಕನ್ನಡಿಗರಿಗೆ ಗೌರವ: 'ಆಯುರ್ ಭೂಷಣ' ಪ್ರಶಸ್ತಿ ಪ್ರದಾನ
18:13ಸಿದ್ದು ಸೇನೆಯಲ್ಲಿ ಬಿರುಕು: ಅಹಿಂದ ಅರಸೊತ್ತಿಗೆ, ಸಾಹುಕಾರ್​ಗೆ ಸಿಗುತ್ತಾ ಪ್ರಚಂಡ ಪವರ್?
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!