ಸರ್..ನಮ್ಮನ್ನು ಬಿಟ್ಟು ಹೋಗಬೇಡಿ.. ಸರ್..

ಸರ್..ನಮ್ಮನ್ನು ಬಿಟ್ಟು ಹೋಗಬೇಡಿ.. ಸರ್..

Published : Jun 21, 2018, 09:52 PM ISTUpdated : Jun 21, 2018, 09:57 PM IST

ಪ್ಲೀಸ್ ಸರ್ ನಮ್ಮನ್ನು ಬಿಟ್ಟು ಹೋಗಬೇಡಿ,, ಪ್ಲೀಸ್ ಸರ್ .. ಹೀಗೆಂದು ಮಕ್ಕಳು ಸುತ್ತಿಕೊಂಡಿದ್ದು ಇಂಗ್ಲಿಷ್ ಶಿಕ್ಷಕರನ್ನು ಮಕ್ಕಳಳು ಮುತ್ತಿಕೊಂಡಿದ್ದರು. ಆದರೆ ಶಿಕ್ಷಕರ ಕೈನಲ್ಲಿ ವರ್ಗಾವಣೆ ಪತ್ರ ಇತ್ತು.

ಪ್ಲೀಸ್ ಸರ್ ನಮ್ಮನ್ನು ಬಿಟ್ಟು ಹೋಗಬೇಡಿ,, ಪ್ಲೀಸ್ ಸರ್ .. ಹೀಗೆಂದು ಮಕ್ಕಳು ಸುತ್ತಿಕೊಂಡಿದ್ದು ಇಂಗ್ಲಿಷ್ ಶಿಕ್ಷಕರನ್ನು ಮಕ್ಕಳಳು ಮುತ್ತಿಕೊಂಡಿದ್ದರು. ಆದರೆ ಶಿಕ್ಷಕರ ಕೈನಲ್ಲಿ ವರ್ಗಾವಣೆ ಪತ್ರ ಇತ್ತು.

ತಮಿಳುನಾಡಿನ ತಿರುವಳ್ಳುವರ್ ಸಮೀಪದ ವೆಲ್ಲಿಯಾಗರಮ್  ಸರಕಾರಿ ಶಾಲೆಯ ಇಂಗ್ಲಿಷ್ ಶಿಕ್ಷಕ ಜಿ. ಭಗವಾನ್‌ಗೆ ಮಕ್ಕಳು ಮುತ್ತಿಗೆ ಹಾಕಿದ್ದರು. ತಮ್ಮನ್ನು ಬಿಟ್ಟು ಹೋಗದಂತೆ ಗೋಗರೆಯುತ್ತಿದ್ದರು. ಆದರೆ ಸರಕಾರ ಮತ್ತು ಇಲಾಖೆ ಆದೇಶವನ್ನು ಶಿಕ್ಷಕರು ಪಾಲಿಸಲೇಬೇಕಾಗುತ್ತು.

ಮಕ್ಕಳಿಗೆ ಒಂದಿಷ್ಟು ಸಾಂತ್ವನದ ಮಾತುಗಳನ್ನು ಹೇಳಿ ಇಂಗ್ಲಿಷ್ ಶಿಕ್ಷಕ ಅಂತಿಮವಾಗಿ ಮುಗ್ಧ ಮಕ್ಕಳನ್ನು ಸಂತೈಸಿ ಹೊರನಡೆದರು. ಮಕ್ಕಳು ಮತ್ತು ಶಿಕ್ಷಕರ ನಡುವಿನ ಭಾವನಾತ್ಮಕ ಕ್ಷಣಗಳ ವಿಡಿಯೋ ನೋಡಿದರೆ ಕಣ್ಣಲ್ಲಿ ನೀರು ಬರದೆ ಇರಲಾರದು.

22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?
25:56ಬೆಟ್ಟಿಂಗ್​​ ಚಟ, ಊರು ತುಂಬ ಸಾಲ! ಸ್ವಂತ ತಂಗಿಯ ಮೇಲೆ ಪೊಲೀಸ್ ಠಾಣೆ ಮೆಟ್ಟಿಲೇರಿದ ಸ್ಯಾಂಡಲ್‌ವುಡ್ ನಟಿ! ಏನಿದು ಪ್ರಕರಣ?
46:44ಅಮೆರಿಕ VS ನ್ಯಾಟೋ ಸೈನಿಕರ ನಡುವೆ ‘ಗ್ರೀನ್‌ಲ್ಯಾಂಡ್’ ವಾರ್; ‘ಗ್ರೀನ್‌ಲ್ಯಾಂಡ್’ ವಶಕ್ಕೆ ಪಡೆಯಲು ಮುಂದಾದ ಅಧ್ಯಕ್ಷ ಟ್ರಂಪ್
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
21:04ಪಿಜಿಯಲ್ಲಿ ಪ್ರೇಯಸಿ ಜೊತೆ ಕುಚ್​-ಕುಚ್​​! ರೆಡ್ ​​ಹ್ಯಾಂಡಾಗಿ ಸಿಕ್ಕಿಬಿದ್ದ ಗಂಡ ಕೊಟ್ಟ ಕಾರಣವೇ ಬೇರೆ!
04:59ಟಾಕ್ಸಿಕ್ ಹಸಿಬಿಸಿ ದೃಶ್ಯದ ವಿರುದ್ದ ಕಂಪ್ಲೇಂಟ್; ಈ ವಿವಾದದ ಬಗ್ಗೆ ಯಶ್ ಏನಂತಾರೆ..?
48:16Left Right & Centre: ಟ್ರಂಪ್ ಆಡಳಿತಾವಧಿಯಲ್ಲಿ ಹೆಚ್ಚಾಯ್ತಾ ಅಮೆರಿಕಾ ದಾದಾಗಿರಿ?
19:15ಇರಾನ್ ಮೇಲೆ ಟ್ರಂಪ್ ಕೆಂಗಣ್ಣು; 3ನೇ ಮಹಾಯುದ್ದವಾದ್ರೆ ಭಾರತದ ಮೇಲಾಗುವ ಪರಿಣಾಮವೇನು?
24:39Bengaluru ಶರ್ಮಿಳಾ ಸಾವಿಗೆ ಬಿಗ್ ಟ್ವಿಸ್ಟ್: ಒಂದೂ ಸುಳಿವು ಬಿಡದೇ ಕೊಂ*ದವನು ಅದೊಂದು ತಪ್ಪು ಮಾಡಿದ್ದ!
20:04ಏನಿದು ಡಿಕೆ ಮಾತಿನ ಮರ್ಮ? ಶಕ್ತಿವಂತರಿಗೆ ಶತ್ರುಗಳು ಜಾಸ್ತಿ: ಬಂಡೆ ಹೇಳಿದ ಶತ್ರು ರಹಸ್ಯ!