ಸರ್..ನಮ್ಮನ್ನು ಬಿಟ್ಟು ಹೋಗಬೇಡಿ.. ಸರ್..

ಸರ್..ನಮ್ಮನ್ನು ಬಿಟ್ಟು ಹೋಗಬೇಡಿ.. ಸರ್..

Published : Jun 21, 2018, 09:52 PM ISTUpdated : Jun 21, 2018, 09:57 PM IST

ಪ್ಲೀಸ್ ಸರ್ ನಮ್ಮನ್ನು ಬಿಟ್ಟು ಹೋಗಬೇಡಿ,, ಪ್ಲೀಸ್ ಸರ್ .. ಹೀಗೆಂದು ಮಕ್ಕಳು ಸುತ್ತಿಕೊಂಡಿದ್ದು ಇಂಗ್ಲಿಷ್ ಶಿಕ್ಷಕರನ್ನು ಮಕ್ಕಳಳು ಮುತ್ತಿಕೊಂಡಿದ್ದರು. ಆದರೆ ಶಿಕ್ಷಕರ ಕೈನಲ್ಲಿ ವರ್ಗಾವಣೆ ಪತ್ರ ಇತ್ತು.

ಪ್ಲೀಸ್ ಸರ್ ನಮ್ಮನ್ನು ಬಿಟ್ಟು ಹೋಗಬೇಡಿ,, ಪ್ಲೀಸ್ ಸರ್ .. ಹೀಗೆಂದು ಮಕ್ಕಳು ಸುತ್ತಿಕೊಂಡಿದ್ದು ಇಂಗ್ಲಿಷ್ ಶಿಕ್ಷಕರನ್ನು ಮಕ್ಕಳಳು ಮುತ್ತಿಕೊಂಡಿದ್ದರು. ಆದರೆ ಶಿಕ್ಷಕರ ಕೈನಲ್ಲಿ ವರ್ಗಾವಣೆ ಪತ್ರ ಇತ್ತು.

ತಮಿಳುನಾಡಿನ ತಿರುವಳ್ಳುವರ್ ಸಮೀಪದ ವೆಲ್ಲಿಯಾಗರಮ್  ಸರಕಾರಿ ಶಾಲೆಯ ಇಂಗ್ಲಿಷ್ ಶಿಕ್ಷಕ ಜಿ. ಭಗವಾನ್‌ಗೆ ಮಕ್ಕಳು ಮುತ್ತಿಗೆ ಹಾಕಿದ್ದರು. ತಮ್ಮನ್ನು ಬಿಟ್ಟು ಹೋಗದಂತೆ ಗೋಗರೆಯುತ್ತಿದ್ದರು. ಆದರೆ ಸರಕಾರ ಮತ್ತು ಇಲಾಖೆ ಆದೇಶವನ್ನು ಶಿಕ್ಷಕರು ಪಾಲಿಸಲೇಬೇಕಾಗುತ್ತು.

ಮಕ್ಕಳಿಗೆ ಒಂದಿಷ್ಟು ಸಾಂತ್ವನದ ಮಾತುಗಳನ್ನು ಹೇಳಿ ಇಂಗ್ಲಿಷ್ ಶಿಕ್ಷಕ ಅಂತಿಮವಾಗಿ ಮುಗ್ಧ ಮಕ್ಕಳನ್ನು ಸಂತೈಸಿ ಹೊರನಡೆದರು. ಮಕ್ಕಳು ಮತ್ತು ಶಿಕ್ಷಕರ ನಡುವಿನ ಭಾವನಾತ್ಮಕ ಕ್ಷಣಗಳ ವಿಡಿಯೋ ನೋಡಿದರೆ ಕಣ್ಣಲ್ಲಿ ನೀರು ಬರದೆ ಇರಲಾರದು.

46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
23:56ಹಾರ್ಮುಜ್ ಬಿಕ್ಕಟ್ಟಿನ ನಂತರ ಭಾರತದ ಭವಿಷ್ಯವೇನು? ಬಂಗಾರ ₹50,000 ಕುಸಿತ..! ಅಗ್ಗವಾಗುತ್ತಾ ಪೆಟ್ರೋಲ್ ದರ? ಮೋದಿ ಹೊಸ ಲೆಕ್ಕಾಚಾರ!
39:28ಅಯೋಧ್ಯೆ ರಾಮಮಂದಿರ: ಪ್ರಾಜೆಕ್ಟ್ ಚೀಫ್ ನೃಪೇಂದ್ರ ಮಿಶ್ರಾ ಜೊತೆ ಎಕ್ಸ್‌ಕ್ಲೂಸಿವ್ ಸಂದರ್ಶನ
22:49ವಿಧಾನಸಭೆಯಲ್ಲೂ ಸಿಎಂ ವಿಜಯ್ ಪಂಚಿಂಗ್ ಡೈಲಾಗ್, ದ್ರಾವಿಡ ನಾಡಿನಲ್ಲಿ ರಾಜಕೀಯ ರಂಗು ಬದಲು
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
19:59Suvarna Focus: ರುದ್ರಪ್ರಯಾಗದಲ್ಲಿ ನಿಹಾಂಗ್ ಯೋಧರ ರಣಕಹಳೆ; ಮತ್ತೆ ಕಾಡುತ್ತಿದೆ 1984ರ ‘ಆಪರೇಷನ್ ಬ್ಲ್ಯೂ ಸ್ಟಾರ್’ ಕರಾಳ ನೆನಪು!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!