ಸುಪ್ರೀಂಕೋರ್ಟ್`ನಲ್ಲಿ ಕರ್ನಾಟಕದ ವಿರುದ್ಧ ಮುಗಿಬಿದ್ದ ತಮಿಳುನಾಡು ವಕೀಲರು

Published : Sep 26, 2016, 06:01 PM ISTUpdated : Apr 11, 2018, 12:40 PM IST
ಸುಪ್ರೀಂಕೋರ್ಟ್`ನಲ್ಲಿ ಕರ್ನಾಟಕದ ವಿರುದ್ಧ ಮುಗಿಬಿದ್ದ ತಮಿಳುನಾಡು ವಕೀಲರು

ಸಾರಾಂಶ

ನವದೆಹಲಿ(ಸೆ.27): ಕಾವೇರಿ ನದಿ ನೀರು ವಿವಾದಕ್ಕೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್ ವಿಚಾರಣೆ ಸಂದರ್ಭ ತಮಿಳುನ಻ಡು ವಕೀಲರು, ರಾಜ್ಯದ ವಿರುದ್ಧ ಮುಗಿಬಿದ್ದಿದ್ದಾರೆ. ನಮಗೆ ಕುಡಿಯುವ ನೀರು ಬೇಕು. ಕುಡಿಯುವ ನೀರಿಗಾಗಿ ಜಲಾಶಯಗಳ ನೀರು ಉಳಿಸಿಕೊಳ್ಳಲು ವಿಧಾನಮಂಡಲ ನಿರ್ಧರಿಸಿದೆ. ನಮಗೆ ವಿಧಾನಮಂಡಲ ನಿರ್ಣಯವೇ ಅಂತಿಮ ೆಂದು ಕರ್ನಾಟಕದ ಪರ ಫಾಲಿ ನಾರಿಮನ್ ವಾದಿಸಿದರು.

ಈ ಸಂದರ್ಭ ತಮಿಳುನಾಡು ವಕೀಲರು, `ಈ ಪ್ರಕರಣದ ವಿಚಾರಣೆಯಿಂದ ನಾವು ದಣಿದು ಹೋಗಿದ್ದೇವೆ, ಸುಪ್ರೀಂಕೋರ್ಟ್ ಆದೇಶ ಹೊರಡಿಸಿದ್ರೂ ಕರ್ನಾಟಕ ನೀರು ಬಿಡುತ್ತಿಲ್ಲ, ಇದು ಪ್ರಶ್ನೆ ನೀರಿನದ್ದಲ್ಲ, ಸುಪ್ರೀಂ ಆದೇಶ ಪಾಲಿಸದೇ ಇರುವುದು, ಒಂದು ರಾಜ್ಯ ತಾನೇ ಕೋರ್ಟ್ ರೀತಿಯಲ್ಲಿ ವರ್ತಿಸುತ್ತಿದೆ ಎಂ ವಾದಿಸಿದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಮೈಸೂರು ಅರಮನೆ ಬಳಿ ಹೀಲಿಯಂ ಸಿಲಿಂಡರ್‌ ಸ್ಫೋಟ: ಎನ್‌ಐಎ ಭೇಟಿ, ತನಿಖೆ ತೀವ್ರ
India Latest News Live: ಶಿಲ್ಪಾ ಶೆಟ್ಟಿ ಅವರ ಎಐ ಫೋಟೋ ತೆಗೆಯಲು ಕೋರ್ಟ್ ಆದೇಶ