ಮತ್ತಷ್ಟು ಹದಗೆಟ್ಟಿದೆಯಾ ಜಯಲಲಿತಾ ಆರೋಗ್ಯ.. ಸಚಿವರಿಂದ ರಾಜ್ಯಪಾಲರ ದಿಢೀರ್ ಭೇಟಿ

Published : Oct 07, 2016, 09:08 AM ISTUpdated : Apr 11, 2018, 12:57 PM IST
ಮತ್ತಷ್ಟು ಹದಗೆಟ್ಟಿದೆಯಾ ಜಯಲಲಿತಾ ಆರೋಗ್ಯ.. ಸಚಿವರಿಂದ ರಾಜ್ಯಪಾಲರ ದಿಢೀರ್ ಭೇಟಿ

ಸಾರಾಂಶ

ಚೆನ್ನೈ(ಅ.07): ತಮಿಳುನಾಡು ಸಿಎಂ ಜೆ.ಜಯಲಲಿತಾ ಅನಾರೋಗ್ಯ ಹಿನ್ನೆಲೆಯಲ್ಲಿ ಹಿರಿಯ ಸಚಿವರು ದಿಢೀರ್ ರಾಜ್ಯಪಾಲ ವಿದ್ಯಾಸಾಗರ್ ರಾವ್ ಅವರನ್ನು ಭೇಟಿಯಾಗಿದ್ಧಾರೆ.

ಸಚಿವರಾದ ಪನೀರ್​ ಸೆಲ್ವಂ, ಎಡಪ್ಪಾಡಿ ಕೆ. ಪಳನಿಸ್ವಾಮಿ, ಮುಖ್ಯಕಾರ್ಯದರ್ಶಿ ರಾಮಮೋಹನ್ ರಾವ್ ಭೇಟಿಯಾಗಿದ್ಧಾರೆ. ಹೆಚ್ಚಿನ ಚಿಕಿತ್ಸೆಗೆ ಜಯಲಲಿತಾರನ್ನು ವಿದೇಶಕ್ಕೆ ಕರೆದೊಯ್ದುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ.ಈ ಕುರಿತು ರಾಜ್ಯಪಾಲರ ಜೊತೆ ಸಚಿವರು ಸಮಾಲೋಚನೆ ನಡೆಸಿದರು ಎನ್ನಲಾಗಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಡಿಜಿಪಿಯಾಗಿ ಅಲೋಕ್‌ ಕುಮಾರ್ ಮುಂಬಡ್ತಿ, ಸರ್ಕಾರದ ವಿರುದ್ಧ 8 ತಿಂಗಳ ಕಾನೂನು ಹೋರಾಟಕ್ಕೆ ಜಯ!
ರಾಮನಗರ: ರಸ್ತೆಗೆ ಕುರಿಗಳು ಅಡ್ಡಿ, ಹಾರ್ನ್ ಮಾಡಿದ್ದಕ್ಕೆ ಬಸ್ ಚಾಲಕನ ಮೇಲೆ ಗ್ರಾಮಸ್ಥರಿಂದ ಹಲ್ಲೆ!