ಮುಷ್ಕರದಲ್ಲಿ ಸಿಲುಕಿದವರನ್ನು ಬಸ್ ‘ಗೆ ಹತ್ತಿಸಿಕೊಂಡು ಚಾಲನೆ ಮಾಡಿದ ಶಾಸಕ

Published : Jan 08, 2018, 08:55 AM ISTUpdated : Apr 11, 2018, 12:46 PM IST
ಮುಷ್ಕರದಲ್ಲಿ ಸಿಲುಕಿದವರನ್ನು ಬಸ್ ‘ಗೆ ಹತ್ತಿಸಿಕೊಂಡು ಚಾಲನೆ ಮಾಡಿದ ಶಾಸಕ

ಸಾರಾಂಶ

ಸರ್ಕಾರಿ ಸಾರಿಗೆ ನೌಕರರ ಮುಷ್ಕರದಿಂದ ಕಂಗೆಟ್ಟವರಿಗೆ ನೆರವಾಗುವ ನಿಟ್ಟಿನಲ್ಲಿ ಜನಪ್ರತಿನಿಧಿಯೊಬ್ಬರು ಸಾರಿಗೆ ವಾಹನದ ಚಾಲಕ ರಾಗಿ ಕಾರ್ಯ ನಿರ್ವಹಿಸಿದ ಘಟನೆಗೆ ತಮಿಳುನಾಡಲ್ಲಿ ನಡೆದಿದೆ.

ಚೆನ್ನೈ(ಜ.08): ಸರ್ಕಾರಿ ಸಾರಿಗೆ ನೌಕರರ ಮುಷ್ಕರದಿಂದ ಕಂಗೆಟ್ಟವರಿಗೆ ನೆರವಾಗುವ ನಿಟ್ಟಿನಲ್ಲಿ ಜನಪ್ರತಿನಿಧಿಯೊಬ್ಬರು ಸಾರಿಗೆ ವಾಹನದ ಚಾಲಕ ರಾಗಿ ಕಾರ್ಯ ನಿರ್ವಹಿಸಿದ ಘಟನೆಗೆ ತಮಿಳುನಾಡಲ್ಲಿ ನಡೆದಿದೆ.

ಮುಷ್ಕರದಿಂದ ಪ್ರಯಾಣಿಕರು ಯಾವುದೇ ವಾಹನಗಳ ಸೌಕರ್ಯವಿಲ್ಲದೆ ಪರದಾಡುವ ಪರಿಸ್ಥಿತಿ ನಿರ್ಮಾಣವಾಗಿದೆ.

ಇದನ್ನು ಮನಗಂಡ ಶಾಸಕ ರಾಜಕೃಷ್ಣನ್ 70 ಪ್ರಯಾಣಿಕರನ್ನು ಬಸ್ಸಿಗೆ ಹತ್ತಿಸಿಕೊಂಡು ಅಂಧಿಯೂರಿನಿಂದ ಭವಾನಿ ಎಂಬಲ್ಲಿಗೆ ತಾವೇ ಬಸ್ಸನ್ನು ಚಲಾಯಿಸಿ ಕೊಂಡು ಹೋಗಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಸಿಡ್ನಿ ಶೂಟಿಂಗ್ ದಾಳಿಗೆ ಪಾಕಿಸ್ತಾನ ಸಂಪರ್ಕ: ಆರೋಪಿ ಲಾಹೋರ್ ಮೂಲದ ನವೀದ್ ಅಕ್ರಮ್; ಫೋಟೋ ವೈರಲ್!
ತುರುವೇಕೆರೆ: ದೇವರ ಮೇಲೆ ಹಾಕಿದ್ದ 500 ಗ್ರಾಂ ಸರ, 10 ಸಾವಿರ ರೂ. ನಗದು ಕದ್ದ ಕಳ್ಳರು!