
ಚೆನ್ನೈ(ಜು.05): ಕಾವೇರಿ ವಿಚಾರ ಯಾವಾಗಲೂ ಹೊಗೆಯಾಡ್ತಾನೆ ಇರುತ್ತೆ. ಇದೀಗ ಕಾವೇರಿ ನೀರಿಗಾಗಿ ತಮಿಳುನಾಡು ಮತ್ತೆ ಕ್ಯಾತೆ ತೆಗೆದಿದೆ. ಕರ್ನಾಟಕ ತಮಿಳುನಾಡಿಗೆ ಸರಿಯಾಗಿ ನೀರು ಬಿಡುತ್ತಿಲ್ಲ ಅಂತ ಸುಪ್ರೀಂ ಕೋರ್ಟ್ಗೆ ಅರ್ಜಿ ಸಲ್ಲಿಸಿದೆ.
2016 ರಲ್ಲಿ ಕರ್ನಾಟಕದಿಂದ 6 ಟಿಎಂಸಿ ನೀರು ಕಡಿಮೆ ಬಿಡಲಾಗಿದೆ. ಹಾಗಾಗಿ ನಮಗೆ ಬರಬೇಕಾದ ನೀರು ಬಿಡಿಸಿ, ನಮಗೆ ನ್ಯಾಯ ಕೊಡಿಸಿ ಅಂತ ಆಗ್ರಹಿಸಿ, ತಮಿಳುನಾಡು ಸರ್ಕಾರ ಸುಪ್ರೀಂ ಕೋರ್ಟ್ಗೆ ಅರ್ಜಿ ಸಲ್ಲಿಸಿದೆ.
ಕರ್ನಾಟಕದಲ್ಲಿ ಸರಿಯಾದ ಮಳೆ ಬೀಳದೇ, ಕಾವೇರಿ ಒಡಲಿನಲ್ಲಿ ನೀರಿಲ್ಲದ ಸಮಯದಲ್ಲೇ ತಮಿಳುನಾಡು ಕ್ಯಾತೆ ತೆಗಿದಿರುವುದು ಮತ್ತೊಂದು ಸಂಕಷ್ಟ ಎದುರಾದಂತಾಗಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.