ಕರ್ನಾಟಕದಿಂದ ಕಾವೇರಿ ನೀರು ಬಿಡುತ್ತಿಲ್ಲವೆಂದು ಮತ್ತೆ ಕ್ಯಾತೆ ತೆಗೆದ ತಮಿಳುನಾಡು

Published : Jul 05, 2017, 12:12 PM ISTUpdated : Apr 11, 2018, 12:36 PM IST
ಕರ್ನಾಟಕದಿಂದ ಕಾವೇರಿ ನೀರು ಬಿಡುತ್ತಿಲ್ಲವೆಂದು ಮತ್ತೆ ಕ್ಯಾತೆ ತೆಗೆದ ತಮಿಳುನಾಡು

ಸಾರಾಂಶ

ಕಾವೇರಿ ವಿಚಾರ ಯಾವಾಗಲೂ ಹೊಗೆಯಾಡ್ತಾನೆ ಇರುತ್ತೆ. ಇದೀಗ ಕಾವೇರಿ ನೀರಿಗಾಗಿ ತಮಿಳುನಾಡು ಮತ್ತೆ ಕ್ಯಾತೆ ತೆಗೆದಿದೆ. ಕರ್ನಾಟಕ ತಮಿಳುನಾಡಿಗೆ ಸರಿಯಾಗಿ ನೀರು ಬಿಡುತ್ತಿಲ್ಲ ಅಂತ ಸುಪ್ರೀಂ ಕೋರ್ಟ್​ಗೆ ಅರ್ಜಿ ಸಲ್ಲಿಸಿದೆ.

ಚೆನ್ನೈ(ಜು.05): ಕಾವೇರಿ ವಿಚಾರ ಯಾವಾಗಲೂ ಹೊಗೆಯಾಡ್ತಾನೆ ಇರುತ್ತೆ. ಇದೀಗ ಕಾವೇರಿ ನೀರಿಗಾಗಿ ತಮಿಳುನಾಡು ಮತ್ತೆ ಕ್ಯಾತೆ ತೆಗೆದಿದೆ. ಕರ್ನಾಟಕ ತಮಿಳುನಾಡಿಗೆ ಸರಿಯಾಗಿ ನೀರು ಬಿಡುತ್ತಿಲ್ಲ ಅಂತ ಸುಪ್ರೀಂ ಕೋರ್ಟ್​ಗೆ ಅರ್ಜಿ ಸಲ್ಲಿಸಿದೆ.

2016 ರಲ್ಲಿ ಕರ್ನಾಟಕದಿಂದ 6 ಟಿಎಂಸಿ ನೀರು ಕಡಿಮೆ ಬಿಡಲಾಗಿದೆ. ಹಾಗಾಗಿ ನಮಗೆ ಬರಬೇಕಾದ ನೀರು ಬಿಡಿಸಿ, ನಮಗೆ ನ್ಯಾಯ ಕೊಡಿಸಿ ಅಂತ ಆಗ್ರಹಿಸಿ, ತಮಿಳುನಾಡು ಸರ್ಕಾರ ಸುಪ್ರೀಂ ಕೋರ್ಟ್​ಗೆ ಅರ್ಜಿ ಸಲ್ಲಿಸಿದೆ.

ಕರ್ನಾಟಕದಲ್ಲಿ ಸರಿಯಾದ ಮಳೆ ಬೀಳದೇ, ಕಾವೇರಿ ಒಡಲಿನಲ್ಲಿ ನೀರಿಲ್ಲದ ಸಮಯದಲ್ಲೇ ತಮಿಳುನಾಡು ಕ್ಯಾತೆ ತೆಗಿದಿರುವುದು ಮತ್ತೊಂದು ಸಂಕಷ್ಟ ಎದುರಾದಂತಾಗಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ವಿಮಾನದಲ್ಲೇ CPR ನೀಡಿ ಅಮೆರಿಕ ಯುವತಿಯ ಪ್ರಾಣ ಉಳಿಸಿದ ಮಾಜಿ ಶಾಸಕಿ ಅಂಜಲಿ ನಿಂಬಾಳ್ಕರ್
ಪ್ರಧಾನಿ ಮಾಡಿದ್ದೆಲ್ಲಾ ತಪ್ಪು ಅನ್ನೋದು ತಪ್ಪು: ಕೈಗೆ ಮಾಜಿ ಕಾಂಗ್ರೆಸ್ಸಿಗನ ಸಲಹೆ