ತನ್ವೀರ್ ಸೇಠ್ ವಿರುದ್ಧ ಬಿಜೆಪಿ ಷಡ್ಯಂತ್ರ: ಬೆಂಬಲಿಗರ ಆರೋಪ

Published : Nov 11, 2016, 12:22 AM ISTUpdated : Apr 11, 2018, 12:59 PM IST
ತನ್ವೀರ್ ಸೇಠ್ ವಿರುದ್ಧ ಬಿಜೆಪಿ ಷಡ್ಯಂತ್ರ: ಬೆಂಬಲಿಗರ ಆರೋಪ

ಸಾರಾಂಶ

ಬಿಜೆಪಿ ನಾಯಕರು ತನ್ವೀರ್ ಸೇಠ್ ವಿರುದ್ಧ ಷಡ್ಯಂತ್ರ ರೂಪಿಸಿದ್ದಾರೆ ಎಂದು ಬೆಂಬಲಿಗರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಮೈಸೂರು (ನ.11): ಅಶ್ಲೀಲ ಚಿತ್ರ ವೀಕ್ಷಣೆಗೆ ಸಂಬಂಧಿಸಿದಂತೆ ಶಿಕ್ಷಣ ಸಚಿವ ತನ್ವೀರ್ ಸೇಠ್ ಬೆಂಬಲಿಗರು ಇಂದು ಸಚಿವರ ಪರವಾಗಿ ಮೈಸೂರಿನಲ್ಲಿ ಪ್ರತಿಭಟನೆ ನಡೆಸಿದ್ದಾರೆ.

ತನ್ವೀರ್ ಸೇಠ್ ತುಂಬಾ ಒಳ್ಳೆಯ ವ್ಯಕ್ತಿ, ಬಿಜೆಪಿ ನಾಯಕರು ಅವರ ವಿರುದ್ಧ ಷಡ್ಯಂತ್ರ ರೂಪಿಸಿದ್ದಾರೆ ಎಂದು ಬೆಂಬಲಿಗರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಅಲ್ಪಸಂಖ್ಯಾತರನ್ನು ಮುಗಿಸಲು ಬಿಜೆಪಿ ನಾಯಕರು ಯತ್ನಿಸುತ್ತಿದ್ದಾರೆ; ತನ್ವೀರ್ ಸೇಠ್‌ಗೆ ಅಶ್ಲೀಲ ಚಿತ್ರ ಕಳುಹಿಸಿರುವುದು ಬಿಜೆಪಿ ನಾಯಕರು ಎಂದು ಬೆಂಬಲಿಗರು ಆರೋಪಿಸಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

‘ಶಿಕ್ಷಣ ಹಬ್‌’ ಮಂಗಳೂರು ಈಗ ಡ್ರಗ್ಸ್‌ಗೂ ಕುಖ್ಯಾತ: ವಿದ್ಯಾರ್ಥಿಗಳೇ ಬಲಿಪಶು!
COVID-19 Vaccine: ಯುವಕರ ಹೃದಯಾಘಾತಕ್ಕೆ ಕೊರೊನಾ ಲಸಿಕೆ ಕಾರಣನಾ? AIIMS ವರದಿ ಬಹಿರಂಗ