
ನವದೆಹಲಿ: ಆಂಧ್ರ ಪ್ರದೇಶದಲ್ಲಿ ಸಿಬಿಐ ಅಧಿಕಾರಿಗಳು ಪೂರ್ವಾನುಮತಿ ಪಡೆಯದೇ ಶೋಧ ನಡೆಸಲು ನೀಡಿದ್ದ ಸಮ್ಮತಿಯನ್ನು ಚಂದ್ರಬಾಬು ನಾಯ್ಡು ನೇತೃತ್ವದ ಸರ್ಕಾರ ಹಿಂಪಡೆದುಕೊಂಡ ಬೆನ್ನಲ್ಲೇ, ಟಿಡಿಪಿ ಸಂಸದರೊಬ್ಬರು ಜಾರಿ ನಿರ್ದೇಶನಾಲಯದ (ಇ.ಡಿ.) ಬಲೆಗೆ ಬಿದ್ದಿದ್ದಾರೆ.
5700 ಕೋಟಿ ರು. ಬ್ಯಾಂಕ್ ಸಾಲ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ ಟಿಡಿಪಿ ಸಂಸದ ವೈ.ಎಸ್. ಚೌಧರಿ ಅವರಿಗೆ ಸೇರಿದ ಫೆರಾರಿ, ರೇಂಜ್ ರೋವರ್ ಮತ್ತು ಮರ್ಸಿ ಡೀಸ್ ಬೆಂಜ್ ಸೇರಿದಂತೆ 6 ಐಷಾರಾಮಿ ಕಾರುಗಳನ್ನು ವಶಪಡಿಸಿಕೊಂಡಿದೆ. ಮುಂದಿ ನವಾರ ವಿಚಾರಣೆಗೆ ಹಾಜರಾಗುವಂತೆ ಸಮನ್ಸ್ ಜಾರಿ ಮಾಡಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.