ಪತ್ನಿ ಕೊಂದು 2 ದಿನ ಮೃತದೇಹದ ಜೊತೆಯಿದ್ದ ಟೆಕ್ಕಿ

Published : May 25, 2018, 03:13 PM IST
ಪತ್ನಿ ಕೊಂದು 2 ದಿನ ಮೃತದೇಹದ ಜೊತೆಯಿದ್ದ ಟೆಕ್ಕಿ

ಸಾರಾಂಶ

ನಿನ್ನೆ ರಾತ್ರಿ ಮನೆಗೆ ಕರೆಮಾಡಿ ತನ್ನ ನೀಚಕೃತ್ಯ ತಿಳಿಸಿದ ನಂತರ ತಾನೂ ಸಹ ಕತ್ತು ಕೊಯ್ದುಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದಾನೆ. ಸದ್ಯಆರೋಪಿ  ಖಾಸಗಿ ಆಸ್ಪತ್ರೆಯಲ್ಲಿ ಚೇತರಿಸಿಕೊಳ್ಳುತ್ತಿದ್ದಾನೆ.

ಮೈಸೂರು(ಮೇ.25): ಕೌಟುಂಬಿಕ ಕಲಹ ಹಿನ್ನಲೆಯಲ್ಲಿ ಪತ್ನಿ ಮತ್ತು ಮಗಳನ್ನೇ ಬರ್ಬರವಾಗಿ ಹತ್ಯೆ ಮಾಡಿದ ಘಟನೆ ಮೈಸೂರಿನ ವಿಜಯನಗರದಲ್ಲಿ ನಡೆದಿದೆ. ಕ್ಷುಲ್ಲಕ ಕಾರಣಕ್ಕೆ ಕ್ಯಾತೆ ತೆಗೆದ ಸಾಫ್ಟ್ ವೇರ್ ಇಂಜಿನಿಯರ್ ಪ್ರಜ್ವಲ್ ತನ್ನ ಪತ್ನಿ ಸವಿತಾ ಮಗಳು ಸಿಂಚನ ಕುತ್ತಿಗೆಗೆ ಚಾಕುವಿನಿಂದ ಇರಿದಿದ್ದಾನೆ. ಸ  ಬಳಿಕ ನಾಟಿ ಕೋಳಿ ಊಟ ಮಾಡಿ ಮದ್ಯಪಾನ ಮಾಡಿ ಎರಡು ರಾತ್ರಿ ಹೆಣಗಳ ಜೊತೆ ಕಳೆದಿದ್ದಾನೆ.ಸವಿತಾ ಸಹ ಸಾಫ್ಟ್'ವೇರ್ ಇಂಜಿನಿಯರ್ ಆಗಿ ಕಾರ್ಯ ನಿರ್ವನಿರ್ವಹಿಸುತ್ತಿದ್ದರು. ಇಬ್ಬರು ಪ್ರತ್ಯೇಕ ಸಂಸ್ಥೆಗಳಲ್ಲಿ ಕಾರ್ಯನಿರ್ವಹಿಸುತ್ತಿದ್ದರು.
ನಿನ್ನೆ ರಾತ್ರಿ ಮನೆಗೆ ಕರೆಮಾಡಿ ತನ್ನ ನೀಚಕೃತ್ಯ ತಿಳಿಸಿದ ನಂತರ ತಾನೂ ಸಹ ಕತ್ತು ಕೊಯ್ದುಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದಾನೆ. ಸದ್ಯಆರೋಪಿ  ಖಾಸಗಿ ಆಸ್ಪತ್ರೆಯಲ್ಲಿ ಚೇತರಿಸಿಕೊಳ್ಳುತ್ತಿದ್ದಾನೆ.  ವಿಜಯನಗರ ಪೊಲೀಸರು ಸ್ಥಳಕ್ಕೆ ಭೇಟಿ ಪರಿಶೀಲನೆ ನಡೆಸಿದ್ದಾರೆ. 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಇಂಡಿಗೋ ಬಿಕ್ಕಟ್ಟಿನ ಬಳಿಕ ಎಚ್ಚೆತ್ತ ಕೇಂದ್ರ ಸರ್ಕಾರ, ಎರಡು ಹೊಸ ಏರ್‌ಲೈನ್ಸ್‌ಗೆ ಸಿಕ್ತು NOC
ಸಕಾಲಕ್ಕೆ ಬಾರದ ಆ್ಯಂಬುಲೆನ್ಸ್ ಚಾಲಕ; ಚಿಕಿತ್ಸೆ ಸಿಗದೆ ವೃದ್ಧ ಸಾವು, ಆಕ್ರೋಶಗೊಂಡ ಕುಟುಂಬಸ್ಥರಿಂದ ಕಲ್ಲೆಸೆತ!