'ಪ್ರಧಾನಿ ಮೋದಿಗಿದೆ ಇಂತಹ ರೋಗ : ಕೆಸಿಆರ್

Published : Nov 24, 2018, 12:51 PM IST
'ಪ್ರಧಾನಿ ಮೋದಿಗಿದೆ ಇಂತಹ ರೋಗ : ಕೆಸಿಆರ್

ಸಾರಾಂಶ

ಪ್ರಧಾನಿ ನರೇಂದ್ರ ಮೋದಿ ಇಂತಹ ಒಂದು ರೋಗವಿದೆ ಎಂದು ತೆಲಂಗಾಣ ಮುಖ್ಯಮಂತ್ರಿ ಕೆ.ಸಿ.ಚಂದ್ರಶೇಖರ್ ರಾವ್ ಅವರು ಹೇಳಿದ್ದಾರೆ.

ಹೈದ್ರಾಬಾದ್ :  ಹಿಂದೂ-ಮುಸ್ಲಿಂ ರೋಗ’ ಇದೆ. ಇದರಿಂದ ಇತರರಿಗೆ ‘ಜಾತಿಯ ಹುಚ್ಚು’ ಹಿಡಿಯುತ್ತದೆ ಎಂದು ತೆಲಂಗಾಣದ ಸಿಎಂ ಚಂದ್ರಶೇಖರ ರಾವ್ ಆರೋಪಿಸಿದ್ದಾರೆ. 

ಇಲ್ಲಿ ಚುನಾವಣಾ ಪ್ರಚಾರ ರ್ಯಾಲಿಯಲ್ಲಿ ಮಾತನಾಡಿದ ಅವರು, ‘ಮೋದಿ ಹಾಗೂ ಬಿಜೆಪಿಗೆ ಒಂದು ರೋಗವಿದೆ.

ಅದು ಹಿಂದೂ-ಮುಸ್ಲಿಂ ವಿಭಜಿಸುವ ರೋಗ. ಹೀಗಾಗಿಯೇ ಬಿಜೆಪಿಯವರು ಪರಿಶಿಷ್ಟ ಜಾತಿ ಹಾಗೂ ಮುಸ್ಲಿಮರಿಗೆ ಮೀಸಲಾತಿ ಸಿಗದಂತೆ ತಡೆ ಒಡ್ಡಿದ್ದಾರೆ. ಪ್ರತಿಯೊಂದರಲ್ಲೂ ಅವರು ಹಿಂದೂ-ಮುಸ್ಲಿಂ ಎಂದು ವಿಭಜಿಸುತ್ತಾರೆ’ ಎಂದು ಟೀಕಿಸಿದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ಜಿ ರಾಮ್ ಜಿ to ಸಬ್ದಿ ರಕ್ಷಾ; ಜನಸಾಮಾನ್ಯರಿಗೆ ಬಂಪರ್ ಕೊಡುಗೆ ಕೊಟ್ಟ ಮೋದಿ
ಕರ್ನಾಟಕದ ಸಮೀಕ್ಷೆಯಲ್ಲಿ ರಾಹುಲ್ ಗಾಂಧಿ ವೋಟ್ ಚೋರಿ ಕತೆ ಬಯಲು, ಪೇಚಿಗೆ ಸಿಲುಕಿದ ಕಾಂಗ್ರೆಸ್