ರಾಜ್ಯದಲ್ಲಿ ಹೆಚ್ಚಾಗಿದೆ ಬಿಸಿಲಿನ ಝಳ; ವಾಡಿಕೆಗಿಂತ 3 ಡಿಗ್ರಿ ಉಷ್ಣಾಂಶ ಹೆಚ್ಚಳ

Published : Mar 26, 2018, 01:34 PM ISTUpdated : Apr 11, 2018, 12:55 PM IST
ರಾಜ್ಯದಲ್ಲಿ ಹೆಚ್ಚಾಗಿದೆ ಬಿಸಿಲಿನ ಝಳ; ವಾಡಿಕೆಗಿಂತ 3 ಡಿಗ್ರಿ ಉಷ್ಣಾಂಶ ಹೆಚ್ಚಳ

ಸಾರಾಂಶ

ಬೇಸಿಗೆ ಆರಂಭವಾಗಿದೆ.  ಈಗಾಗಲೇ ರಾಜ್ಯದಲ್ಲಿ ಬಹುತೇಕ ಜಿಲ್ಲೆಗಳಲ್ಲಿ ವಾಡಿಕೆಗಿಂತ 2 ರಿಂದ 3 ಡಿಗ್ರಿ ಉಷ್ಣಾಂಶ ಹೆಚ್ಚಾಗಿದೆ.  ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ 40 ಡಿಗ್ರಿ ಸೆಲ್ಸಿಯಸ್ ಉಷ್ಣಾಂಶ ದಾಟಿದೆ.  ಬಳ್ಳಾರಿ ,ರಾಯಚೂರು, ಕಲಬುರ್ಗಿ ,ಯಾದಗಿರಿ ಜಿಲ್ಲೆಗಳಲ್ಲಿ 40 ಡಿಗ್ರಿ ಸೆಲ್ಸಿಯಸ್ ಉಷ್ಣಾಂಶ ದಾಖಲಾಗಿದೆ. 

ಬೆಂಗಳೂರು (ಮಾ.26):  ಬೇಸಿಗೆ ಆರಂಭವಾಗಿದೆ.  ಈಗಾಗಲೇ ರಾಜ್ಯದಲ್ಲಿ ಬಹುತೇಕ ಜಿಲ್ಲೆಗಳಲ್ಲಿ ವಾಡಿಕೆಗಿಂತ 2 ರಿಂದ 3 ಡಿಗ್ರಿ ಉಷ್ಣಾಂಶ ಹೆಚ್ಚಾಗಿದೆ.  ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ 40 ಡಿಗ್ರಿ ಸೆಲ್ಸಿಯಸ್ ಉಷ್ಣಾಂಶ ದಾಟಿದೆ. 
ಬಳ್ಳಾರಿ ,ರಾಯಚೂರು, ಕಲಬುರ್ಗಿ ,ಯಾದಗಿರಿ ಜಿಲ್ಲೆಗಳಲ್ಲಿ 40 ಡಿಗ್ರಿ ಸೆಲ್ಸಿಯಸ್ ಉಷ್ಣಾಂಶ ದಾಖಲಾಗಿದೆ. 

ರಾಜಧಾನಿ ಬೆಂಗಳೂರಲ್ಲೂ  ಬಿಸಿಲ ಝಳ ಹೆಚ್ಚಾಗಿದೆ.  ಈಗಾಗಲೇ 35 ಡಿಗ್ರಿ ಸೆಲ್ಸಿಯಸ್ ತಲುಪಿದೆ.  ವಾಡಿಕೆಗಿಂತ  ಬೆಂಗಳೂರಲ್ಲಿ 2 ಡಿಗ್ರಿ ಸೆಲ್ಸಿಯಸ್ ಹೆಚ್ಚು ಉಷ್ಣಾಂಶ ದಾಖಲಾಗಿದೆ. ಪ್ರತಿವರ್ಷ ಮಾರ್ಚ್ ತಿಂಗಳಲ್ಲಿ  33 ಸೆಲ್ಸಿಯಸ್ ಉಷ್ಣಾಂಶ ಇರುತ್ತಿತ್ತು.   2017,1996 ರಲ್ಲಿ ಮಾರ್ಚ್ ತಿಂಗಳಲ್ಲಿ 37 ದಾಖಲಾಗಿದ್ದು ಈವರೆಗಿನ ದಾಖಲೆಯಾಗಿತ್ತು. 

ಮುಂಬೈ ನಗರ ಈಗಾಗಲೇ ಬಿಸಿಗಾಳಿ ತುತ್ತಾಗಿದೆ.  ಏಪ್ರಿಲ್ ಮೇ ತಿಂಗಳಲ್ಲಿ ಬಿಸಿಲ ಝಳ ಇನ್ನಷ್ಟು ಏರಿಕೆ ಆಗುವ ಸಾಧ್ಯತೆಯಿದೆ ಎಂದು ಸುವರ್ಣ ನ್ಯೂಸ್’ಗೆ  ರಾಜ್ಯ  ನೈಸರ್ಗಿಕ  ವಿಕೋಪ ಉಸ್ತುವಾರಿ ಕೇಂದ್ರದ ನಿರ್ದೇಶಕರ ಶ್ರೀನಿವಾಸ್ ರೆಡ್ಡಿ ಹೇಳಿದ್ದಾರೆ. 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಕೊಪ್ಪಳದಲ್ಲಿ ಭೀಕರ ಅಪಘಾತ, ಬೈಕ್‌ನಲ್ಲಿದ್ದ ಮೂವರು ಸ್ಥಳದಲ್ಲೇ ಸಾವು
ವನ್ಯಜೀವಿ-ಮಾನವ ಸಂಘರ್ಷ ಶಾಶ್ವತ ಪರಿಹಾರಕ್ಕೆ ಕ್ರಮ: ಸಚಿವ ಈಶ್ವರ್‌ ಖಂಡ್ರೆ