ಹಿಜಡಾಗಳಿಂದ ಆಂಧ್ರ ಪ್ರದೇಶ ಸಿಎಂ ನಾಯ್ಡುಗೆ ದೇವಾಲಯ

Published : Jan 13, 2018, 10:45 AM ISTUpdated : Apr 11, 2018, 12:53 PM IST
ಹಿಜಡಾಗಳಿಂದ ಆಂಧ್ರ ಪ್ರದೇಶ ಸಿಎಂ ನಾಯ್ಡುಗೆ ದೇವಾಲಯ

ಸಾರಾಂಶ

ಆಂಧ್ರಪ್ರದೇಶ ಸಿಎಂ ಚಂದ್ರಬಾಬು ನಾಯ್ಡು ಗೌರವಾರ್ಥ 30 ಲಕ್ಷ ರು. ಅಂದಾಜಿನಲ್ಲಿ ದೇವಸ್ಥಾನ ಕಟ್ಟಲು ಹಿಜಡಾ ಸಮುದಾಯದ ಜನರು ನಿರ್ಧರಿಸಿದ್ದಾರೆ. ನಂದ್ಯಾಲ್ ನಗರದ ಪೆದ್ದಕೊತ್ತಲ ಗ್ರಾಮದಲ್ಲಿ ‘ಸಮತಾ ಹಿಜಡಾ ಹಕ್ಕುಲ ಐಕ್ಯ ಪೋರಾಟ ವೇದಿಕಾ’ ಈ ದೇವಸ್ಥಾನ ನಿರ್ಮಿಸಲು ನಿರ್ಧರಿಸಿದೆ.

ಕರ್ನೂಲ್ : ಆಂಧ್ರಪ್ರದೇಶ ಸಿಎಂ ಚಂದ್ರಬಾಬು ನಾಯ್ಡು ಗೌರವಾರ್ಥ 30 ಲಕ್ಷ ರು. ಅಂದಾಜಿನಲ್ಲಿ ದೇವಸ್ಥಾನ ಕಟ್ಟಲು ಹಿಜಡಾ ಸಮುದಾಯದ ಜನರು ನಿರ್ಧರಿಸಿದ್ದಾರೆ. ನಂದ್ಯಾಲ್ ನಗರದ ಪೆದ್ದಕೊತ್ತಲ ಗ್ರಾಮದಲ್ಲಿ ‘ಸಮತಾ ಹಿಜಡಾ ಹಕ್ಕುಲ ಐಕ್ಯ ಪೋರಾಟ ವೇದಿಕಾ’ ಈ ದೇವಸ್ಥಾನ ನಿರ್ಮಿಸಲು ನಿರ್ಧರಿಸಿದೆ. ಸಂಕ್ರಾಂತಿ ಬಳಿಕ ದೇವಸ್ಥಾನ ನಿರ್ಮಾಣ ಕಾಮಗಾರಿ ಪೂರ್ಣ ಪ್ರಮಾಣದಲ್ಲಿ ನಡೆಯಲಿದೆ ಎಂದು ವೇದಿಕೆಯ ಅಧ್ಯಕ್ಷ ವಿಜಯ್ ಕುಮಾರ್ ಹೇಳಿದ್ದಾರೆ.

ದೇವಸ್ಥಾನದಲ್ಲಿ ನಾಯ್ಡು ಅವರ ಬೆಳ್ಳಿ ಪ್ರತಿಮೆ ಪ್ರತಿಷ್ಠಾಪಿಸಲಾಗುತ್ತದೆ ಎಂದು ಅವರು ತಿಳಿಸಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಅಂತ್ಯಸಂಸ್ಕಾರದ ವೇಳೆ ಅಚ್ಚರಿ, ಚಿತೆಯಿಂದ ಎದ್ದು ಬಂದು ಬರ್ತ್‌ಡೇ ಆಚರಿಸಿದ 103ರ ಹರೆಯದ ಅಜ್ಜಿ
ಬಿಗ್ ಬಾಸ್ ಪುಟುಗೋಸಿ ಶೋ, ಆಕ್ರೋಶಕ್ಕೆ ಗುರಿಯಾದ ಬೆಂಗಳೂರು ಕರವೇ ನಾಯಕನ ಹೇಳಿಕೆ