ನಮ್ಮ ಸೈನಿಕರ ಕೆಚ್ಚೆದೆ ಹಾಗೂ ಸಾಹಸದ ಮುಂದೆ ಉಗ್ರರ ಅಟ್ಟಹಾಸ ನಡೆಯದು

Published : Oct 03, 2016, 10:24 AM ISTUpdated : Apr 11, 2018, 01:05 PM IST
ನಮ್ಮ ಸೈನಿಕರ ಕೆಚ್ಚೆದೆ ಹಾಗೂ ಸಾಹಸದ ಮುಂದೆ ಉಗ್ರರ ಅಟ್ಟಹಾಸ ನಡೆಯದು

ಸಾರಾಂಶ

ನವದೆಹಲಿ (ಅ.03): ಜಮ್ಮು ಮತ್ತು ಕಾಶ್ಮೀರದ ಬರಾಮುಲ್ಲದಲ್ಲಿ ಭಾರತೀಯ ಗಡಿ ಭದ್ರತಾ ಪಡೆಯ ಮೇಲೆ  ನಡೆದಿರುವ ದಾಳಿಯನ್ನು ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಖಂಡಿಸಿದ್ದಾರೆ.

ನಮ್ಮ ಸೈನಿಕರ ಕೆಚ್ಚೆದೆ ಹಾಗೂ ಸಾಹಸದ ಮುಂದೆ ಉಗ್ರರ ಅಟ್ಟಹಾಸ ನಡೆಯದು ಎಂದು ರಾಹುಲ್ ಗುಡುಗಿದ್ದಾರೆ.

ತಮ್ಮ ಪ್ರಾಣವನ್ನು ಬಲಿಕೊಟ್ಟು ನಮ್ಮ ದೇಶವನ್ನು ಕಾಯುತ್ತಿರುವ ನಮ್ಮ ಸೈನಿಕರಿಗಾಗಿ ನಾನು ಪ್ರಾರ್ಥಿಸುತ್ತೇನೆ. ಅವರಿಗೊಂದು ನನ್ನ ಸಲಾಂ ಎಂದು ರಾಹುಲ್ ಹೇಳಿದ್ದಾರೆ.

ಬರಾಮುಲ್ಲ ಪ್ರದೇಶದಲ್ಲಿ ಗಡಿ ಭದ್ರತಾ ಪಡೆಯ ಮೇಲೆ ದಾಳಿ ನಡೆಸಿದ ಉಗ್ರರ ಜೊತೆ ನಮ್ಮ ಸೈನಿಕರು ಹೋರಾಡುವಾಗ ಓರ್ವ ಯೋಧ ಹುತಾತ್ಮನಾಗಿದ್ದು ಓ ಗಾಯಗೊಂಡಿದ್ದಾನೆ

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ತಾಯಿಯ ಜಾತಿ ಆಧಾರದಲ್ಲೇ ಮಗಳಿಗೆ ಜಾತಿ ಪ್ರಮಾಣಪತ್ರ: ಸುಪ್ರೀಂ ಮಹತ್ವದ ತೀರ್ಪು
ನೆತನ್ಯಾಹು ಪ್ರಧಾನಿ ಮೋದಿಗೆ ಕರೆ ಮಾಡಿ ಮಾತುಕತೆ: ಭಯೋತ್ಪಾದನೆ ವಿರುದ್ಧ ದೊಡ್ಡ ನಿರ್ಧಾರ!