
ಬೆಂಗಳೂರು: ಮಲ್ಲೇಶ್ವರ ಸ್ಫೋಟದಲ್ಲಿ ಗಾಯ ಗೊಂಡಿದ್ದ ಕುಮಾರಿ ಲಿಷಾ ಅವರಿಗೆ ಸಿ ದರ್ಜೆಯಗೆ (ಸಬ್ ರಿಜಿಸ್ಟ್ರಾರ್) ಸರ್ಕಾರಿ ಉದ್ಯೋಗ ನೀಡಲು ಸಚಿವ ಸಂಪುಟ ನಿರ್ಧರಿಸಿದೆ.
2013ರ ಏಪ್ರಿಲ್ನಲ್ಲಿ ನಡೆದ ಸ್ಫೋಟ ದಲ್ಲಿ ಲಿಷಾ ಗಾಯಗೊಂಡಿದ್ದರು. ಆಗ ಲಿಷಾ ಅವರಿಗೆ ಸರ್ಕಾರಿ ಉದ್ಯೋಗ ನೀಡುವುದಾಗಿ ಸರ್ಕಾರ ಭರವಸೆ ನೀಡಿತ್ತು.
ಅಪಘಾತದಲ್ಲಿ ಅಸುನೀಗಿದ್ದ ಎಸ್ಪಿ ರವಿಕುಮಾರ್ ಪುತ್ರಿ ಅನಿತಾ ಅವರಿಗೆ ಅನುಕಂಪದ ಆಧಾರದಲ್ಲಿ ಸಬ್ ರಿಜಿಸ್ಟ್ರಾರ್ ಹುದ್ದೆಯನ್ನೇ ನೀಡಲು ನಿರ್ಧರಿಸಲಾಗಿದೆ ಎಂದು ಸಚಿವ ಜಯಚಂದ್ರ ಹೇಳಿದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.