ಕಣಿವೆ ರಾಜ್ಯದಲ್ಲಿ ಭಯೋತ್ಪಾದಕರ ರಣತಂತ್ರ

Sep 1, 2018, 11:01 AM IST

ಕಣಿವೆ ರಾಜ್ಯ ಕಾಶ್ಮೀರದಲ್ಲಿ ಹಿಂಸಾಚಾರ ಭುಗಿಲೆದ್ದಿದೆ. ಬಿಜೆಪಿ ಹಾಗೂ ಪಿಡಿಪಿ ಸರ್ಕಾರ ಪತನ ಹೊಂದಿದ್ದರಿಂದ ಅಲ್ಲಿ ರಾಷ್ಟ್ರಪತಿ ಆಡಳಿತ ಹೇರಲಾಗಿದೆ. ಇದಕ್ಕೆ ಉಗ್ರರು ಹೊಸ ತಂತ್ರ ರೂಪಿಸಿದ್ದಾರೆ. ಏನದು ತಂತ್ರ ನೋಡಿ.