ಜೇಟ್ಲಿ ಅನುಪಸ್ಥಿತಿ: ಸಚಿವ ಗೆಹ್ಲೋಟ್‌ಗೆ ಬಿಜೆಪಿ ರಾಜ್ಯಸಭೆ ನಾಯಕ ಪಟ್ಟ

Published : Jun 12, 2019, 08:57 AM ISTUpdated : Jun 12, 2019, 11:00 AM IST
ಜೇಟ್ಲಿ ಅನುಪಸ್ಥಿತಿ: ಸಚಿವ ಗೆಹ್ಲೋಟ್‌ಗೆ ಬಿಜೆಪಿ ರಾಜ್ಯಸಭೆ ನಾಯಕ ಪಟ್ಟ

ಸಾರಾಂಶ

ಅನಾರೋಗ್ಯದಿಂದ ಬಳಲಿ, ಚೇತರಿಸಿಕೊಳ್ಳುತ್ತಿರುವ ಜೇಟ್ಲಿ| ಜೇಟ್ಲಿ ಅನುಪಸ್ಥಿತಿ: ಸಚಿವ ಥಾವರ್‌ಚಂದ್‌ಗೆ ಬಿಜೆಪಿ ರಾಜ್ಯಸಭೆ ನಾಯಕ ಪಟ್ಟ| 

ನವದೆಹಲಿ[ಜೂ.12]: ಕೇಂದ್ರದ ಸಾಮಾಜಿಕ ನ್ಯಾಯ ಹಾಗೂ ಸಬಲೀಕರಣ ಖಾತೆ ಸಚಿವ ಥಾವರ್‌ಚಂದ್‌ ಗೆಹ್ಲೋಟ್‌ ಅವರನ್ನು ರಾಜ್ಯಸಭೆಯ ಬಿಜೆಪಿ ನಾಯಕರನ್ನಾಗಿ ಆಯ್ಕೆ ಮಾಡಲಾಗಿದೆ.

ಕೇಂದ್ರದ ಮಾಜಿ ಸಚಿವ ಅರುಣ್‌ ಜೇಟ್ಲಿ ಅವರು ಈ ಹಿಂದಿನ ಸರ್ಕಾರದಲ್ಲಿ ರಾಜ್ಯಸಭೆಯ ಬಿಜೆಪಿ ನಾಯಕರಾಗಿದ್ದರು. ಆದರೆ ಸದ್ಯ ಜೇಟ್ಲಿ ಅನಾರೋಗ್ಯದಿಂದ ಬಳಲಿ, ಚೇತರಿಸಿಕೊಳ್ಳುತ್ತಿರುವ ಕಾರಣ, ಜೇಟ್ಲಿ ಅವರ ಸ್ಥಾನವನ್ನು ಗೆಹ್ಲೋಟ್‌ಗೆ ವಹಿಸಲಾಗಿದೆ.

ಮಧ್ಯಪ್ರದೇಶ ಮೂಲದ ಉತ್ತಮ ಸಂಸದೀಯ ಪಟುವಾಗಿರುವ ಗೆಹ್ಲೋಟ್‌ ಅವರು, ದಲಿತ ವರ್ಗದ ಬಿಜೆಪಿಯ ಪ್ರಬಲ ನಾಯಕರಾಗಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಇಂಟರ್ನೆಟ್ ಇಲ್ಲದೆಯೂ UPI ಪಾವತಿ ಮಾಡಬಹುದು, *99# ಮೂಲಕ ಹಣ ಕಳುಹಿಸುವುದು ಹೇಗೆ?
ಸಿಎಂ, ಡಿಸಿಎಂ ನಡುವೆ ಬೂದಿ ಮುಚ್ಚಿದ ಕೆಂಡದ ಪರಿಸ್ಥಿತಿ: ಸಂಸದ ಜಗದೀಶ್ ಶೆಟ್ಟರ್