
ಲಂಡನ್(ಅ.10): ಕುರಾನ್ ಅಷ್ಟೊಂದು ಎಂಜಾಯ್ ಮಾಡಬಲ್ಲ ಗ್ರಂಥವಲ್ಲ ಎನ್ನುವ ಮೂಲಕ ಭಾರತೀಯ ಮೂಲದ ವಿವಾದಿತ ಲೇಖಕ ಸಲ್ಮಾನ್ ರಶ್ದಿ ಮತ್ತೊಂದು ವಿವಾದ ಹುಟ್ಟುಹಾಕಿದ್ದಾರೆ.
ಈಗಾಗಲೇ ತಮ್ಮ ‘ಸೆಟಾನಿಕ್ ವರ್ಸಸ್’ ಕೃತಿಯಲ್ಲಿ ಅವರು ಇಸ್ಲಾಂ ಬಗ್ಗೆ ಬರೆದ ಬರಹಗಳು ವಿವಾದ ಹುಟ್ಟುಹಾಕಿತ್ತು.
‘ಇಸ್ಲಾಂನ ಪರಮೋಚ್ಚ ಗ್ರಂಥವನ್ನು ತಿದ್ದುಪಡಿ ಮಾಡಿ ಅದನ್ನು ಹೆಚ್ಚು ಮಾನವೀಯಗೊಳಿಸಬಹುದೇ’ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, ‘ಕುರಾನ್ ಅಷ್ಟು ಎಂಜಾಯ್ ಮಾಡಬಲ್ಲ ಕೃತಿಯಲ್ಲ. ನಿರೂಪಣೆ ಅಷ್ಟು ಸರಿಯಿಲ್ಲ’ ಎಂದು ಅಭಿಪ್ರಾಯಪಟ್ಟಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.