
ನವದೆಹಲಿ(ಆ.17): ತೀವ್ರ ಅನಾರೋಗ್ಯದ ಕಾರಣದಿಂದ ನಿನ್ನೆ ನಿಧನರಾದ ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರ ಪ್ರಾರ್ಥೀವ ಶರೀರವನ್ನು ಮನೆಯಿಂದ ಬಿಜೆಪಿ ಕಚೇರಿಗೆ ಕೊಂಡೊಯ್ಯಲಾಗುತ್ತಿದೆ.
ಈಗಾಗಲೇ ಗಣ್ಯರು ವಾಜಪೇಯಿ ಅಂತಿಮ ದರ್ಶನ ಪಡೆದಿದ್ದು, ಪ್ರಾರ್ಥೀವ ಶರೀರವನ್ನು ಸಾವರ್ವಜನಿಕ ದರ್ಶನಕ್ಕೆ ಬಿಜೆಪಿ ಕಚೇರಿಗೆ ಕೊಂಡೊಯ್ಯಲಾಗುತ್ತಿದೆ.
ವಾಜಪೇಯಿ ಮನೆಯಲ್ಲಿ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ, ಆರ್ಎಸ್ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಸೇರಿದಂತೆ ಅನೇಕ ಗಣ್ಯರು ಅಂತಿಮ ದರ್ಶನ ಪಡೆದಿದ್ದಾರೆ.
ತೆರೆದ ವಾಹನದಲ್ಲಿ ವಾಜಪೇಯಿ ಪ್ರಾರ್ಥೀವ ಶರೀರವನ್ನು ತೆಗೆದುಕೊಂಡು ಹೋಗಲಾಗುತ್ತಿದ್ದು, ಭಾರೀ ಬಂದೋಬಸ್ತ್ ಕಲ್ಪಿಸಲಾಗಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.