ಹಾಸನಕ್ಕೆ ಮರಳಿದ ರೋಹಿಣಿಗೆ ಅಭಿಮಾನಿಗಳ ಅದ್ದೂರಿ ಸ್ವಾಗತ

Published : Jun 26, 2018, 07:19 PM ISTUpdated : Jun 26, 2018, 07:23 PM IST
ಹಾಸನಕ್ಕೆ ಮರಳಿದ ರೋಹಿಣಿಗೆ ಅಭಿಮಾನಿಗಳ ಅದ್ದೂರಿ ಸ್ವಾಗತ

ಸಾರಾಂಶ

ರಾಜಕಾರಣಿಗಳ ಹುಟ್ಟುಹಬ್ಬ, ರಾಜಕಾರಣಿಗಳ ಅಧಿಕಾರ ಸ್ವೀಕಾರದ ಸಂದರ್ಭದಲ್ಲಿ ಅವರ ಅಭಿಮಾನಿಗಳು ಪತ್ರಿಕೆಗೆ, ವಾಹಿನಿಗೆ ಜಾಹೀರಾತು ನೀಡುತ್ತಾರೆ. ಆದರೆ ಇಲ್ಲಿ ಒಬ್ಬ ಪ್ರಾಮಾಣಿಕ ಅಧಿಕಾರಿಯ ಪುನರ್ ಆಗಮನಕ್ಕೆ ಜಾಹೀರಾತು ನೀಡಲಾಗಿದೆ.

ಹಾಸನ[ಜೂ.26] ರಾಜಕಾರಣಿಗಳ ಹುಟ್ಟುಹಬ್ಬ, ರಾಜಕಾರಣಿಗಳ ಅಧಿಕಾರ ಸ್ವೀಕಾರದ ಸಂದರ್ಭದಲ್ಲಿ ಅವರ ಅಭಿಮಾನಿಗಳು ಪತ್ರಿಕೆಗೆ, ವಾಹಿನಿಗೆ ಜಾಹೀರಾತು ನೀಡುತ್ತಾರೆ. ಆದರೆ ಇಲ್ಲಿ ಒಬ್ಬ ಪ್ರಾಮಾಣಿಕ ಅಧಿಕಾರಿಯ ಪುನರ್ ಆಗಮನಕ್ಕೆ ಜಾಹೀರಾತು ನೀಡಲಾಗಿದೆ.

ಅಧಿಕಾರ ಸ್ವೀಕರಿಸಿದ ರೋಹಿಣಿ ಹೇಳಿದ್ದೇನು?

ಪ್ರಾಮಾಣಿಕ ಅಧಿಕಾರಿ ರೋಹಿಣಿ ಸಿಂಧೂರಿ  ಮತ್ತೆ ಹಾಸನದ ಜಿಲ್ಲಾಧಿಕಾರಿಯಾಗಿ ಅಧಿಕಾರ ತೆಗೆದುಕೊಂಡಿದ್ದಾರೆ. ಅವರ ಪುನರ್ ಆಗಮನಕ್ಕೆ ನಾಗರಿಕರಿಂದ ಭರ್ಜರಿ ಸ್ವಾಗತ ಸಿಕ್ಕಿದೆ. 

ಕರ್ನಾಟಕದ ವಿಧಾನಸಭೆ ಚುನಾವಣೆ ಎದುರಿನಲ್ಲಿರುವಾಗ ರಾಜ್ಯ ಸರಕಾರ ರೋಹಿಣಿ ಅವರನ್ನು ಹಾಸನ ಜಿಲ್ಲಾಧಿಕಾರಿ ಹುದ್ದೆಯಿಂದ ವರ್ಗಾವಣೆ ಮಾಡಿತ್ತು. ನಂತರ ಇದಕ್ಕೆ ಚುನಾವಣಾ ಆಯೋಗ ತಡೆ ತರುವಂಥ ಕೆಲಸ ಮಾಡಿತ್ತು. ಇದಾದ ಮೇಲೆ ಸರಕಾರ ಮತ್ತು ರೋಹಿಣಿ ನಡುವೆ ಕಾನೂನು ಹೋರಾಟವೇ ನಡೆದಿದ್ದು ಅಂತಿಮವಾಗಿ ಅಧಿಕಾರಿಗೆ ಜಯ ಸಿಕ್ಕಂತಾಗಿದೆ.

ಅಷ್ಟಕ್ಕೂ ಸರಕಾರ ಮತ್ತು ರೋಹಿಣಿ ಕಾನೂನು ಸಮರಕ್ಕೆ ಕಾರಣವೇನು?

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ರಾಮನಗರ: ರಸ್ತೆಗೆ ಕುರಿಗಳು ಅಡ್ಡಿ, ಹಾರ್ನ್ ಮಾಡಿದ್ದಕ್ಕೆ ಬಸ್ ಚಾಲಕನ ಮೇಲೆ ಗ್ರಾಮಸ್ಥರಿಂದ ಹಲ್ಲೆ!
ಕನ್ನಡಪ್ರಭ & ಸುವರ್ಣನ್ಯೂಸ್‌ನಿಂದ ಅಸಾಮಾನ್ಯ ಕನ್ನಡಿಗರಿಗೆ ಗೌರವ: 'ಆಯುರ್ ಭೂಷಣ' ಪ್ರಶಸ್ತಿ ಪ್ರದಾನ