ಖರೀದಿ ನೆಪದಲ್ಲಿ ಬಂದು ಬಟ್ಟೆ ಕಳ್ಳತನ : 10 ಸಾವಿರ ಬೆಲೆ ಬಾಳುವ ಬಟ್ಟೆ ಎಗರಿಸಿದ್ರು

Published : Sep 25, 2016, 07:53 AM ISTUpdated : Apr 11, 2018, 12:56 PM IST
ಖರೀದಿ ನೆಪದಲ್ಲಿ ಬಂದು ಬಟ್ಟೆ ಕಳ್ಳತನ : 10 ಸಾವಿರ ಬೆಲೆ ಬಾಳುವ ಬಟ್ಟೆ ಎಗರಿಸಿದ್ರು

ಸಾರಾಂಶ

ಬೆಂಗಳೂರು(ಸೆ.25): ಅಂಗಡಿಗೆ ಖರೀದಿ ನೆಪದಲ್ಲಿ ಬಂದು ಕಳ್ಳತನ ಮಾಡುವವರ ಸಂಖ್ಯೆ ಹೆಚ್ಚಾಗಿದೆ. ಇಲ್ಲೂ ಆಗಿದ್ದೂ ಅದೇ. ಬೆಂಗಳೂರಿನ ಹೆಣ್ಣೂರು ಸಮೀಪದ ಕನ್ನೂರು ಸುಮುಖ ಫ್ಯಾಷಷನ್ಸ್​​​​ನಲ್ಲಿ ಬಟ್ಟೆ ತೆಗೆದುಕೊಳ್ಳುವ ನೆಪದಲ್ಲಿ ಇಬ್ಬರು ಖದೀಮರು 10 ಸಾವಿರ ಬೆಲೆ ಬಾಳುವ ಬಟ್ಟೆಗಳ ಕದ್ದು ಪರಾರಿಯಾಗಿದ್ದಾರೆ.

ಇವರ ಚಾಲಾಕಿ ಕೃತ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಮಲ್ಲಿಕಾರ್ಜುನ ಎನ್ನುವವರಿಗೆ ಸೇರಿದ ಅಂಗಡಿ ಇದಾಗಿದ್ದು, ಅಂಗಡಿಯಲ್ಲಿ ಸೇಲ್ಸ್ ಮೆನ್ ಒಬ್ಬನೇ ಇರುವಾಗ ಈ ಕೃತ್ಯ ನಡೆದಿದೆ. ಬಾಗಲೂರು  ಪೊಲೀಸ್ ಠಾಣೆಯಲ್ಲಿ ಈ ಪ್ರಕರಣ ದಾಖಲಾಗಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಗೃಹಸಚಿವರು ಏನು ಬೇಕಾದ್ರೂ ಮಾಡಬಹುದು, ಅವರ ಕಣ್ಣುಗಳನ್ನು ನೋಡಿದರೆ ನನಗೆ ಭಯವಾಗುತ್ತೆ: ಮಮತಾ ಬ್ಯಾನರ್ಜಿ
ಅಣ್ಣಾ ಹಜಾರೆ ಮತ್ತೆ ಉಪವಾಸ ಸತ್ಯಾಗ್ರಹ ಘೋಷಣೆ: ಸ್ಥಳ, ದಿನಾಂಕ ನಿಗದಿ, ಕಾರಣವೇನು ಗೊತ್ತಾ?