
ಬೆಂಗಳೂರು (ಫೆ.11): ರಾಯಣ್ಣ ಬ್ರಿಗೇಡ್’ಗೆ ಬ್ರೇಕ್ ಬಿತ್ತು ಅಂತ ಎಲ್ಲರೂ ಹೇಳುತ್ತಿದ್ದಾರೆ. ಆದರೆ ರಾಯಣ್ಣ ಬ್ರಿಗೇಡ್’ಗೆ ಬ್ರೇಕ್ ಇಲ್ಲ, ಏನೂ ಇಲ್ಲ. ನಾನು ನೇರವಾಗಿಯೇ ಇದರಲ್ಲಿ ಭಾಗವಹಿಸುತ್ತೇನೆ ಎಂದು ವಿಧಾನ ಪರಿಷತ್ ನಲ್ಲಿ ವಿಪಕ್ಷ ನಾಯಕ ಈಶ್ವರಪ್ಪ ಹೇಳಿದ್ದಾರೆ.
ಪಕ್ಷಕ್ಕೆ ಧಕ್ಕೆಯಾಗದಂತೆ ಬ್ರಿಗೇಡ್ ಚಟುವಟಿಕೆ ನಡೆಯುತ್ತದೆ. ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಕೂಡ ಇದನ್ನೇ ಹೇಳಿದ್ದಾರೆ. ಯಡಿಯೂರಪ್ಪ ಕೂಡಾ ಅಂದು ಒಪ್ಪಿಕೊಂಡಿದ್ದಾರೆ. ಇಂದಿನ ಸಭೆಯಲ್ಲಿ ಬ್ರಿಗೇಡ್ ‘ನ ಮುಂದಿನ ಕಾರ್ಯಚಟುವಟಿಕೆ ಬಗ್ಗೆ ಚರ್ಚೆ ನಡೆಸಲಾಗುವುದು. ಬಿಜೆಪಿಗೂ ಬ್ರಿಗೇಡ್ಗೂ ಯಾವುದೇ ರಾಜಕೀಯ ಸಂಬಂಧ ಇಲ್ಲ ಎಂದು ಕೆ.ಎಸ್.ಈಶ್ವರಪ್ಪ ಹೇಳಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.