ಜಾರ್ಜ್ ರಾಜಿನಾಮೆ ಕೇಳಲು ಬಿಜೆಪಿಗೇನು ನೈತಿಕತೆಯಿದೆ? ರಾಜಿನಾಮೆ ಪ್ರಶ್ನೆಯೇ ಇಲ್ಲ: ಸಿಎಂ

Published : Sep 16, 2017, 08:55 PM ISTUpdated : Apr 11, 2018, 01:11 PM IST
ಜಾರ್ಜ್ ರಾಜಿನಾಮೆ ಕೇಳಲು ಬಿಜೆಪಿಗೇನು ನೈತಿಕತೆಯಿದೆ? ರಾಜಿನಾಮೆ ಪ್ರಶ್ನೆಯೇ ಇಲ್ಲ: ಸಿಎಂ

ಸಾರಾಂಶ

ಸಚಿವ ಜಾರ್ಜ್ ರಾಜಿನಾಮೆಗೆ ಆಗ್ರಹಿಸಿ ಇಂದು ಬಿಜೆಪಿ ಬಿಎಸ್’ವೈ ನೇತೃತ್ವದಲ್ಲಿ ನಡೆಸಿದ ಪ್ರತಿಭಟನೆಗೆ ದೆಹಲಿಯಲ್ಲಿ ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯೆ ನೀಡಿದ್ದಾರೆ. ಜಾರ್ಜ್ ಏಕೆ ರಾಜಿನಾಮೆ ಕೊಡಬೇಕು? ಗಣಪತಿ ಆತ್ಮಹತ್ಯೆ ಪ್ರಕರಣದಲ್ಲಿ ಜಾರ್ಜ್ ಹೆಸರು ಕೇಳಿ ಬಂದಿಲ್ಲ. ಸುಪ್ರೀಂಕೋರ್ಟ್ ಸಿಐಡಿ ವರದಿಯನ್ನು ರದ್ದು ಮಾಡಿಲ್ಲ. ಹೀಗಾಗಿ ಜಾರ್ಜ್ ರಾಜಿನಾಮೆ ನೀಡುವ ಅವಶ್ಯಕತೆ ಇಲ್ಲ ಎಂದು ಸಿಎಂ ಹೇಳಿದ್ದಾರೆ.

ಬೆಂಗಳೂರು (ಸೆ.16): ಸಚಿವ ಜಾರ್ಜ್ ರಾಜಿನಾಮೆಗೆ ಆಗ್ರಹಿಸಿ ಇಂದು ಬಿಜೆಪಿ ಬಿಎಸ್’ವೈ ನೇತೃತ್ವದಲ್ಲಿ ನಡೆಸಿದ ಪ್ರತಿಭಟನೆಗೆ ದೆಹಲಿಯಲ್ಲಿ ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯೆ ನೀಡಿದ್ದಾರೆ. ಜಾರ್ಜ್ ಏಕೆ ರಾಜಿನಾಮೆ ಕೊಡಬೇಕು? ಗಣಪತಿ ಆತ್ಮಹತ್ಯೆ ಪ್ರಕರಣದಲ್ಲಿ ಜಾರ್ಜ್ ಹೆಸರು ಕೇಳಿ ಬಂದಿಲ್ಲ. ಸುಪ್ರೀಂಕೋರ್ಟ್ ಸಿಐಡಿ ವರದಿಯನ್ನು ರದ್ದು ಮಾಡಿಲ್ಲ. ಹೀಗಾಗಿ ಜಾರ್ಜ್ ರಾಜಿನಾಮೆ ನೀಡುವ ಅವಶ್ಯಕತೆ ಇಲ್ಲ ಎಂದು ಸಿಎಂ ಹೇಳಿದ್ದಾರೆ.

ಕೇಂದ್ರದ ಹಲವಾರು ಮಂತ್ರಿಗಳ ಮೇಲೆ ಸಿಬಿಐ ತನಿಖೆ ನಡೆಯುತ್ತಿದೆ. ಅವರ್ಯಾರು ರಾಜಿನಾಮೆ ನೀಡಿಲ್ಲ. ಹೀಗಿರುವಾಗ ನೈತಿಕ ಹೊಣೆ ಹೊತ್ತು ರಾಜಿನಾಮೆ ನೀಡುವ ಪ್ರಶ್ನೆಯೇ ಬರುವುದಿಲ್ಲ. ಇಷ್ಟಕ್ಕೂ ರಾಜಿನಾಮೆ ಕೇಳಲು ಬಿಜೆಪಿಯವರಿಗೆ ನೈತಿಕತೆ ಎಂಬುದು ಇದೆಯೇ? ಎಂದು ಪ್ರಶ್ನಿಸಿದರು.

ಸಿಎಂ ಸಿದ್ದರಾಮಯ್ಯ ರಾಷ್ಟ್ರಪತಿಯನ್ನು ಭೇಟಿ ಮಾಡಿ ಶುಭ ಕೋರಿದರು.

 

 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ವಾಟ್ಸಾಪ್ ಬಳಕೆದಾರರೇ ಎಚ್ಚರ: ಈ ಮೂರು ತಪ್ಪುಗಳು ಮಾಡಿದ್ರೆ ಜೈಲು ಪಾಲಾಗೋದು ಫಿಕ್ಸ್!
10 ಸಾವಿರವಲ್ಲ, 1 ಲಕ್ಷ ಕೊಟ್ರೂ ಮುಸ್ಲಿಮರು ನನಗೆ ವೋಟ್‌ ಹಾಕೋದಿಲ್ಲ: ಅಸ್ಸಾಂ ಸಿಎಂ ಹಿಮಾಂತ ಬಿಸ್ವಾ ಶರ್ಮ