ಮೊಬೈಲ್ ಕದ್ದು ಪರಾರಿಯಾಗುತ್ತಿದ್ದ ಚಾಲಾಕಿ ಕಳ್ಳನಿಗೆ ಬಿತ್ತು ಭರ್ಜರಿ ಗೂಸಾ

Published : Oct 12, 2016, 07:41 PM ISTUpdated : Apr 11, 2018, 01:01 PM IST
ಮೊಬೈಲ್ ಕದ್ದು ಪರಾರಿಯಾಗುತ್ತಿದ್ದ ಚಾಲಾಕಿ ಕಳ್ಳನಿಗೆ ಬಿತ್ತು ಭರ್ಜರಿ ಗೂಸಾ

ಸಾರಾಂಶ

ಕಲಕ್ಷ್ಮಿಸಿಂಗನಕೇರಿ ನಿವಾಸಿ ಅಶೋಕ ಕೆಳಗಿಮನೆ ಥಳಿಕ್ಕೊಳಗಾದ ಯುವಕ. ಈ ಚಾಲಾಕಿ ಕಳ್ಳ ಅಕ್ಕ ಪಕ್ಕದ ಮನೆ, ಅಂಗಡಿ , ಹಾಸ್ಟೆಲ್ ಗೆ ನುಗ್ಗಿ ಕಳ್ಳತನ ಮಾಡುತ್ತಿದ್ದ. ಕದ್ದ ಮೊಬೈಲ್ ಮಾರಾಟ ಮಾಡುವಾಗ ಸಾರ್ವಜನಿಕರಿಗೆ ಸಿಕ್ಕಿಬಿದ್ದು ಒದೆ ತಿಂದಿದ್ದಾನೆ. ಇದೀಗ ಇಲ್ಲಿನ ಸ್ಥಳೀಯರು ಈ ಚಾಲಾಕಿ ಕಳ್ಳನನ್ನು ಗದಗ ಬೆಟಗೇರಿ ಬಡಾವಣೆ ಪೊಲೀಸ್'ರಿಗೆ ಅಶೋಕನ್ನು ಒಪ್ಪಿಸಿದ್ದಾರೆ.

ಗದಗ(ಅ.13): ಕದ್ದ ಮೊಬೈಲ್ ಮಾರಾಟ ಮಾಡುವಾಗ ಸಿಕ್ಕಿಬಿದ್ದ ಕಳ್ಳನಿಗೆ ಸಾರ್ವಜನಿಕರು ಹಿಗ್ಗಾ ಮುಗ್ಗಾ ಥಳಿಸಿರುವ ಘಟನೆ ಗದಗ ನಗರದ ಹಾತಲಗೇರಿ ನಾಕಾದಲ್ಲಿ ನಡೆದಿದೆ.

ಲಕ್ಷ್ಮಿಸಿಂಗನಕೇರಿ ನಿವಾಸಿ ಅಶೋಕ ಕೆಳಗಿಮನೆ ಥಳಿಕ್ಕೊಳಗಾದ ಯುವಕ. ಈ ಚಾಲಾಕಿ ಕಳ್ಳ ಅಕ್ಕ ಪಕ್ಕದ ಮನೆ, ಅಂಗಡಿ , ಹಾಸ್ಟೆಲ್ ಗೆ ನುಗ್ಗಿ ಕಳ್ಳತನ ಮಾಡ್ತಿದ್ದ. ಕದ್ದ ಮೊಬೈಲ್ ಮಾರಾಟ ಮಾಡುವಾಗ ಸಾರ್ವಜನಿಕರಿಗೆ ಸಿಕ್ಕಿಬಿದ್ದು ಒದೆ ತಿಂದಿದ್ದಾನೆ.

ಇದೀಗ ಇಲ್ಲಿನ ಸ್ಥಳೀಯರು ಈ ಚಾಲಾಕಿ ಕಳ್ಳನನ್ನು ಗದಗ ಬೆಟಗೇರಿ ಬಡಾವಣೆ ಪೊಲೀಸ್'ರಿಗೆ ಅಶೋಕನ್ನು ಒಪ್ಪಿಸಿದ್ದಾರೆ. 

 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಅಣ್ಣಾ ಹಜಾರೆ ಮತ್ತೆ ಉಪವಾಸ ಸತ್ಯಾಗ್ರಹ ಘೋಷಣೆ: ಸ್ಥಳ, ದಿನಾಂಕ ನಿಗದಿ, ಕಾರಣವೇನು ಗೊತ್ತಾ?
ಹೊಸ ವರ್ಷದ ಆರಂಭದಲ್ಲೇ ಮಾರುಕಟ್ಟೆಗೆ ಎಂಟ್ರಿ ನೀಡಲಿದೆ ರೆಡ್ಮಿ ಮಾಸ್ಟರ್‌ ಪಿಕ್ಸೆಲ್‌ ಫೋನ್‌, ಬೆಲೆ ಎಷ್ಟು ಕಡಿಮೆ ಗೊತ್ತಾ?