
ಲಕ್ನೋ : ಬಕ್ರೀದ್ ಹಬ್ಬದಂದು ಮುಸ್ಲಿಮರು ಕುರಿ ಕಡಿಯುವುದು ಸಾಮಾನ್ಯ. ಆದರೆ ಉತ್ತರಪ್ರದೇಶದ ಲಕ್ನೋದಲ್ಲಿ ಮುಸ್ಲಿಂ ವ್ಯಕ್ತಿಯೊಬ್ಬರು ಈ ಬಾರಿಯ ಬಕ್ರೀದ್ ಹಬ್ಬವನ್ನು ಪರಿಸರ ಸ್ನೇಹಿಯಾಗಿ ಮಾಡಲು ನಿರ್ಧರಿಸಿದ್ದಾರೆ.
ಹೌದು, ನಿಜವಾದ ಕುರಿ ಕಡಿಯುವ ಬದಲು ಹಬ್ಬದ ದಿನದಂದು, ಕುರಿಯ ಚಿತ್ರ ಇರುವ ಕೇಕ್ ಕತ್ತರಿಸುವ ಮೂಲಕ ಹಬ್ಬ ಆಚರಿಸುವುದಾಗಿ ಘೋಷಿಸಿದ್ದಾರೆ. ಅವರ ಈ ಕ್ರಮಕ್ಕೆ ಆನ್ಲೈನ್ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕ ಪ್ರಶಂಸೆ ವ್ಯಕ್ತವಾಗಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.