ಈ ದೇವಿ ನೈವೇದ್ಯಕ್ಕೆ ಕೇಳೊದು ಮದ್ಯ, ಸಿಗರೇಟ್!

ಈ ದೇವಿ ನೈವೇದ್ಯಕ್ಕೆ ಕೇಳೊದು ಮದ್ಯ, ಸಿಗರೇಟ್!

Published : Jul 03, 2018, 08:05 PM IST

ಈ ದೇವಿಗೆ ನೈವೇದ್ಯ ಬೇಡವಂತೆ..! 

ಚೌಡೇಶ್ವರಿ ದೇವಿಗೆ ಬೇಕಂತೆ ಮದ್ಯ, ಸಿಗರೇಟು..!

ಮದ್ಯ, ಸಿಗರೇಟು ಅರ್ಪಿಸಿದ್ರೆ ಇಷ್ಟಾರ್ಥ ಸಿದ್ಧಿ..! 

ದೇವಿಗೆ ಮದ್ಯ ಕುಡಿಸಿ ಹರಕೆ ಸಲ್ಲಿಸುವ ಭಕ್ತರು 

ಪ್ರಸಾದ ರೂಪದಲ್ಲಿ ಮದ್ಯ ಸೇವಿಸುವ ಭಕ್ತರು 
 

ಬೆಳಗಾವಿ(ಜು.3):  ಸಾಮಾನ್ಯವಾಗಿ ದೇವರಿಗೆ ನೈವೇದ್ಯ ಅರ್ಪಿಸೋದನ್ನ ನೋಡಿದ್ದೇವೆ. ಆದ್ರೆ ಬೆಳಗಾವಿ ಜಿಲ್ಲೆಯಲ್ಲಿ ದೇವರಿಗೆ ಮದ್ಯ, ಸಿಗರೇಟು ಅರ್ಪಿಸಲಾಗುತ್ತೆ. ಗೋಕಾಕ್ ಪಟ್ಟಣದ ಚೌಡೇಶ್ವರಿ ದೇವಿಗೆ ಮದ್ಯದ ಬಾಟಲಿ, ಸಿಗರೇಟು ಇಟ್ಟು ಪೂಜೆ ಮಾಡಲಾಗುತ್ತೆ. 

ಭಕ್ತರು ತಾವು ತಂದ ಮದ್ಯವನ್ನು ದೇವಿಗೆ ಕುಡಿಸಿ, ಸಿಗರೇಟು ಸೇದಿಸುವ ಮೂಲಕ ಹರಕೆ ಸಲ್ಲಿಸುತ್ತಾರೆ. ಚೌಡೇಶ್ವರಿ ದೇವಿಗೆ ಈ ರೀತಿ ಮಾಡುವುದರಿಂದ ಇಷ್ಟಾರ್ಥ ನೆರವೇರಿಸುತ್ತಾಳೆ ಅನ್ನೋದು ಭಕ್ತರ ನಂಬಿಕೆ. ಹೀಗಾಗಿ ಮಂಗಳವಾರ, ಶುಕ್ರವಾರ ಭಕ್ತರು ಆಗಮಿಸಿದ ದೇವಿಗೆ ಮದ್ಯ, ಸಿಗರೇಟು ಅರ್ಪಿಸುತ್ತಾರೆ. ಬಳಿಕ ಪ್ರಸಾದ ರೂಪದಲ್ಲಿ ಮದ್ಯ ಸೇವಿಸುತ್ತಾರೆ. 

ಈ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ವಿಡಿಯೋ ನೋಡಿ..

23:25ಇನ್​​​ಸ್ಟಾಗ್ರಾಂನಲ್ಲಿ ಬಂದಿತ್ತು ಗಂಡನ ಮದುವೆ ಆಮಂತ್ರಣ: ಪ್ರೀತಿ ಹೆಸರಲ್ಲಿ ಏನೆಲ್ಲಾ ಮಾಡಿದ್ದ ಗೊತ್ತಾ?
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
19:21ಆರ್ಥಿಕತೆ ಬಾಹುಬಲಿಯ ರೂಪಾಯಿ ಮೌಲ್ಯ ICUನಲ್ಲಿ; ಅಂದುಕೊಂಡಂಗಿಲ್ಲ ಭವಿಷ್ಯ!
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!
44:50ಧರ್ಮಸ್ಥಳ ಷಡ್ಯಂತ್ರ: ಬಯಲಾಯ್ತು 'ಬುರುಡೆ' ಗ್ಯಾಂಗ್ ರಹಸ್ಯ!
48:52ಕನ್ನಡಪ್ರಭ & ಸುವರ್ಣನ್ಯೂಸ್‌ನಿಂದ ಅಸಾಮಾನ್ಯ ಕನ್ನಡಿಗರಿಗೆ ಗೌರವ: 'ಆಯುರ್ ಭೂಷಣ' ಪ್ರಶಸ್ತಿ ಪ್ರದಾನ
18:13ಸಿದ್ದು ಸೇನೆಯಲ್ಲಿ ಬಿರುಕು: ಅಹಿಂದ ಅರಸೊತ್ತಿಗೆ, ಸಾಹುಕಾರ್​ಗೆ ಸಿಗುತ್ತಾ ಪ್ರಚಂಡ ಪವರ್?
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!