ಈ ದೇವಿ ನೈವೇದ್ಯಕ್ಕೆ ಕೇಳೊದು ಮದ್ಯ, ಸಿಗರೇಟ್!

ಈ ದೇವಿ ನೈವೇದ್ಯಕ್ಕೆ ಕೇಳೊದು ಮದ್ಯ, ಸಿಗರೇಟ್!

Published : Jul 03, 2018, 08:05 PM IST

ಈ ದೇವಿಗೆ ನೈವೇದ್ಯ ಬೇಡವಂತೆ..! 

ಚೌಡೇಶ್ವರಿ ದೇವಿಗೆ ಬೇಕಂತೆ ಮದ್ಯ, ಸಿಗರೇಟು..!

ಮದ್ಯ, ಸಿಗರೇಟು ಅರ್ಪಿಸಿದ್ರೆ ಇಷ್ಟಾರ್ಥ ಸಿದ್ಧಿ..! 

ದೇವಿಗೆ ಮದ್ಯ ಕುಡಿಸಿ ಹರಕೆ ಸಲ್ಲಿಸುವ ಭಕ್ತರು 

ಪ್ರಸಾದ ರೂಪದಲ್ಲಿ ಮದ್ಯ ಸೇವಿಸುವ ಭಕ್ತರು 
 

ಬೆಳಗಾವಿ(ಜು.3):  ಸಾಮಾನ್ಯವಾಗಿ ದೇವರಿಗೆ ನೈವೇದ್ಯ ಅರ್ಪಿಸೋದನ್ನ ನೋಡಿದ್ದೇವೆ. ಆದ್ರೆ ಬೆಳಗಾವಿ ಜಿಲ್ಲೆಯಲ್ಲಿ ದೇವರಿಗೆ ಮದ್ಯ, ಸಿಗರೇಟು ಅರ್ಪಿಸಲಾಗುತ್ತೆ. ಗೋಕಾಕ್ ಪಟ್ಟಣದ ಚೌಡೇಶ್ವರಿ ದೇವಿಗೆ ಮದ್ಯದ ಬಾಟಲಿ, ಸಿಗರೇಟು ಇಟ್ಟು ಪೂಜೆ ಮಾಡಲಾಗುತ್ತೆ. 

ಭಕ್ತರು ತಾವು ತಂದ ಮದ್ಯವನ್ನು ದೇವಿಗೆ ಕುಡಿಸಿ, ಸಿಗರೇಟು ಸೇದಿಸುವ ಮೂಲಕ ಹರಕೆ ಸಲ್ಲಿಸುತ್ತಾರೆ. ಚೌಡೇಶ್ವರಿ ದೇವಿಗೆ ಈ ರೀತಿ ಮಾಡುವುದರಿಂದ ಇಷ್ಟಾರ್ಥ ನೆರವೇರಿಸುತ್ತಾಳೆ ಅನ್ನೋದು ಭಕ್ತರ ನಂಬಿಕೆ. ಹೀಗಾಗಿ ಮಂಗಳವಾರ, ಶುಕ್ರವಾರ ಭಕ್ತರು ಆಗಮಿಸಿದ ದೇವಿಗೆ ಮದ್ಯ, ಸಿಗರೇಟು ಅರ್ಪಿಸುತ್ತಾರೆ. ಬಳಿಕ ಪ್ರಸಾದ ರೂಪದಲ್ಲಿ ಮದ್ಯ ಸೇವಿಸುತ್ತಾರೆ. 

ಈ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ವಿಡಿಯೋ ನೋಡಿ..

26:51ಪ್ರೀತಿಸಿ ಮದುವೆಯಾದ ಗಂಡ; ರಾತ್ರಿ ಹೆಂಡತಿ ಪಕ್ಕದಲ್ಲಿ ಮಲಗಿದವನು ಬೆಳಗಾಗುವಷ್ಟರಲ್ಲಿ ಹೆಣವಾದ!
18:54ಐದೇ ದಿನಕ್ಕೆ 2 ಕೋಟಿ ಜಿರಳೆ ಸೈನಿಕರು, ಜೆನ್‌ಝೀ ಅಕ್ರೋಶವೋ, ಕ್ರಾಂತಿಯ ಕಿಚ್ಚೋ?
18:52ಭೂಮಂಡಲಕ್ಕೆ 3 ವೈರಸ್‌ಗಳ ಶಾಪ! ಎಬೋಲಾ, ಕೊರೊನಾ ಜೊತೆ ಹಂಟಾ ವೈರಸ್ ಅಟ್ಟಹಾಸ: ಮತ್ತೆ ಶುರುವಾಯ್ತು ಲಾಕ್ ಡೌನ್ ಭೀತಿ!
30:39‘ದೇಶಕ್ಕೆ ಆರ್ಥಿಕ ತೂಫಾನ್ ಬರಲಿದೆ.. ದೇಶ ಮಾರಿದ್ದಾರೆ’ ಪ್ರಧಾನಿ ಮೋದಿ ದೇಶದ್ರೋಹಿ ಎಂದು ರಾಹುಲ್ ವಿವಾದ!
21:46ಜೇಬು ಖಾಲಿ ಖಾಲಿ, ಚುಚ್ಚುತ್ತಿದೆ ಚಿನ್ನದ ಚೂರಿ, ಇನ್ನೆಷ್ಟು ಹೆಚ್ಚಾಗಲಿದೆ ಪೆಟ್ರೋಲ್ ಬೆಲೆ?
47:39ಸೋಷಿಯಲ್ ಮೀಡಿಯಾದಲ್ಲಿ 'ಕಾಕ್ರೋಚ್ ಜನತಾ ಪಾರ್ಟಿ' ಕೋಲಾಹಲ: GenZ ಹೋರಾಟವೋ, ಬರೀ ಕ್ರೇಜೋ?
20:58ರಾಜೀವ್ ಗಾಂಧಿ ಹತ್ಯೆ ಮಾಡಿದ್ದ LTTE ಪ್ರಭಾಕರನ್ ಸ್ಮರಿಸಿದ ತಮಿಳುನಾಡು ಸಿಎಂ ವಿಜಯ್: ಕಾಂಗ್ರೆಸ್‌ಗೆ ಇಕ್ಕಟ್ಟು!
19:53ಕಾಂಗ್ರೆಸ್ 'ಕುರ್ಚಿ' ಕಾಳಗಕ್ಕೆ ಸಂಧಾನ ಸೂತ್ರ ಸಿದ್ಧಪಡಿಸಿದರಾ ಖರ್ಗೆ! ದೆಹಲಿ ದರ್ಬಾರಿನಲ್ಲಿ ಅಂತಿಮ ಸುತ್ತು?
45:25ಸಾಮಾನ್ಯ ಜನರ ಜೇಬಿಗೆ ಕೈ ಹಾಕಿದ ಮೋದಿ ಸರ್ಕಾರ: ಮುಂದೈತಾ ಮಾರಿಹಬ್ಬ?
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?