ಈ ದೇವಿ ನೈವೇದ್ಯಕ್ಕೆ ಕೇಳೊದು ಮದ್ಯ, ಸಿಗರೇಟ್!

ಈ ದೇವಿ ನೈವೇದ್ಯಕ್ಕೆ ಕೇಳೊದು ಮದ್ಯ, ಸಿಗರೇಟ್!

Published : Jul 03, 2018, 08:05 PM IST

ಈ ದೇವಿಗೆ ನೈವೇದ್ಯ ಬೇಡವಂತೆ..! 

ಚೌಡೇಶ್ವರಿ ದೇವಿಗೆ ಬೇಕಂತೆ ಮದ್ಯ, ಸಿಗರೇಟು..!

ಮದ್ಯ, ಸಿಗರೇಟು ಅರ್ಪಿಸಿದ್ರೆ ಇಷ್ಟಾರ್ಥ ಸಿದ್ಧಿ..! 

ದೇವಿಗೆ ಮದ್ಯ ಕುಡಿಸಿ ಹರಕೆ ಸಲ್ಲಿಸುವ ಭಕ್ತರು 

ಪ್ರಸಾದ ರೂಪದಲ್ಲಿ ಮದ್ಯ ಸೇವಿಸುವ ಭಕ್ತರು 
 

ಬೆಳಗಾವಿ(ಜು.3):  ಸಾಮಾನ್ಯವಾಗಿ ದೇವರಿಗೆ ನೈವೇದ್ಯ ಅರ್ಪಿಸೋದನ್ನ ನೋಡಿದ್ದೇವೆ. ಆದ್ರೆ ಬೆಳಗಾವಿ ಜಿಲ್ಲೆಯಲ್ಲಿ ದೇವರಿಗೆ ಮದ್ಯ, ಸಿಗರೇಟು ಅರ್ಪಿಸಲಾಗುತ್ತೆ. ಗೋಕಾಕ್ ಪಟ್ಟಣದ ಚೌಡೇಶ್ವರಿ ದೇವಿಗೆ ಮದ್ಯದ ಬಾಟಲಿ, ಸಿಗರೇಟು ಇಟ್ಟು ಪೂಜೆ ಮಾಡಲಾಗುತ್ತೆ. 

ಭಕ್ತರು ತಾವು ತಂದ ಮದ್ಯವನ್ನು ದೇವಿಗೆ ಕುಡಿಸಿ, ಸಿಗರೇಟು ಸೇದಿಸುವ ಮೂಲಕ ಹರಕೆ ಸಲ್ಲಿಸುತ್ತಾರೆ. ಚೌಡೇಶ್ವರಿ ದೇವಿಗೆ ಈ ರೀತಿ ಮಾಡುವುದರಿಂದ ಇಷ್ಟಾರ್ಥ ನೆರವೇರಿಸುತ್ತಾಳೆ ಅನ್ನೋದು ಭಕ್ತರ ನಂಬಿಕೆ. ಹೀಗಾಗಿ ಮಂಗಳವಾರ, ಶುಕ್ರವಾರ ಭಕ್ತರು ಆಗಮಿಸಿದ ದೇವಿಗೆ ಮದ್ಯ, ಸಿಗರೇಟು ಅರ್ಪಿಸುತ್ತಾರೆ. ಬಳಿಕ ಪ್ರಸಾದ ರೂಪದಲ್ಲಿ ಮದ್ಯ ಸೇವಿಸುತ್ತಾರೆ. 

ಈ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ವಿಡಿಯೋ ನೋಡಿ..

21:15ಬೆಲೆಗೆ ಬಿದ್ದ 200 ಕೋಟಿ ರೂ ಸರ್ಕಾರಿ ಎಂಜಿನೀಯರ್, ಕೆಜಿಗಟ್ಟಲೇ ಚಿನ್ನ ಬೆಳ್ಳಿ, ಹಲವು ಭವ್ಯ ಬಂಗಲೇ ಸೀಝ್
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
19:50Suvarna Special: ನನ್ನವರು ಯಾರೂ ಇಲ್ಲ, ದೀದಿ ಕಟ್ಟಿದ ದಶಕದ ಕೋಟೆ ಒಂದೇ ಏಟಿಗೆ ಛಿದ್ರ
23:45FIR: ಮಕ್ಕಳಿಗೆ ಮೊಬೈಲ್​ ಕೊಡುವ ಮುನ್ನ ಹುಷಾರ್​​, ಆನ್​ಲೈನ್​​ ಗೇಮಿಂಗ್​​​ ಹುಚ್ಚಿಗೆ ಇಡೀ ಕುಟುಂಬವೇ ಬಲಿ
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
21:25ಮಧ್ಯಪ್ರಾಚ್ಯ ಯುದ್ಧ ನಡುವೆ ಭಾರತ ಟಾರ್ಗೆಟ್, ಟ್ರಂಪ್ ಎಡವಟ್ಟಿಗೆ ಮೋದಿ ಸರ್ಕಾರ ಮಾಡಿದ್ದೇನು?
23:34ಮೂಕಾಂಬಿಕೆ ದರ್ಶನಕ್ಕೆ ದಳಪತಿ ವಿಜಯ್: ಎಂಜಿಆರ್‌ ಸಂಪ್ರದಾಯ ಮುಂದುವರಿಸಿದ ತಮಿಳು ನಾಯಕ
25:09ಪ್ರಿಯಾಂಕ ಸೀಕ್ರೆಟ್ಸ್​​..! ಅಮ್ಮನೇ ಮಗುವನ್ನ ಕೊಂದ ಕೇಸ್​ಗೆ ಟ್ವಿಸ್ಟ್​​ ಮೇಲೆ ಟ್ವಿಸ್ಟ್!