ಯೋಗಿ ಆದಿತ್ಯನಾಥ್’ಗೆ ತವರಿನಲ್ಲೇ ಮುಖಭಂಗವಾಗಲು ಇದು ಕಾರಣವಂತೆ!

Published : Mar 20, 2018, 03:45 PM ISTUpdated : Apr 11, 2018, 12:38 PM IST
ಯೋಗಿ ಆದಿತ್ಯನಾಥ್’ಗೆ ತವರಿನಲ್ಲೇ ಮುಖಭಂಗವಾಗಲು ಇದು ಕಾರಣವಂತೆ!

ಸಾರಾಂಶ

ಗೋರಖ್‌’ಪುರದಲ್ಲಿ ಬಿಜೆಪಿ ಸೋಲಲು ಅಖಿಲೇಶ್, ಮಾಯಾವತಿ  ಒಟ್ಟಿಗೆ ಬಂದದ್ದು ಮೊದಲ ಕಾರಣವಾದರೂ ಕೂಡ ಬಿಜೆಪಿಯಲ್ಲಿನ ಬ್ರಾಹ್ಮಣ ಹಾಗೂ ಠಾಕೂರರ ನಡುವಿನ ಜಗಳ ಕೂಡ ಎರಡನೇ ದೊಡ್ಡ ಕಾರಣ ಎನ್ನಲಾಗುತ್ತಿದೆ.

ಲಕ್ನೋ (ಮಾ. 20): ಗೋರಖ್‌’ಪುರದಲ್ಲಿ ಬಿಜೆಪಿ ಸೋಲಲು ಅಖಿಲೇಶ್, ಮಾಯಾವತಿ  ಒಟ್ಟಿಗೆ ಬಂದದ್ದು ಮೊದಲ ಕಾರಣವಾದರೂ ಕೂಡ ಬಿಜೆಪಿಯಲ್ಲಿನ ಬ್ರಾಹ್ಮಣ ಹಾಗೂ ಠಾಕೂರರ ನಡುವಿನ ಜಗಳ ಕೂಡ ಎರಡನೇ ದೊಡ್ಡ ಕಾರಣ ಎನ್ನಲಾಗುತ್ತಿದೆ.

ಗೋರಕ್ಷನಾಥ್ ಮಹಂತರು ಅಲ್ಲಿ ಸಕ್ರಿಯವಾಗಿದ್ದೇ ಕಾಂಗ್ರೆಸ್‌’ನಲ್ಲಿನ ಬ್ರಾಹ್ಮಣ ನಾಯಕರ ಆಸ್ತಿತ್ವ  ಮುಗಿಯಲು ಕಾರಣ. ಆದರೆ ಈಗ 30 ವರ್ಷಗಳ ನಂತರ ಬಿಜೆಪಿ  ಬ್ರಾಹ್ಮಣ ಅಭ್ಯರ್ಥಿಗೆ ಟಿಕೆಟ್ ಕೊಟ್ಟಿದ್ದರಿಂದ ಯೋಗಿಯ ಠಾಕೂರ್ ಸಮುದಾಯ ಮುನಿಸಿಕೊಂಡಿತ್ತು. ಠಾಕೂರರು ಮತ ಹಾಕದೇ ಇರುವುದು ಬಿಜೆಪಿ ಸೋಲಿಗೆ ಕಾರಣವಂತೆ. ಉತ್ತರ ಪ್ರದೇಶದಂಥ  ಜಾತೀಯ ಸೂಕ್ಷ್ಮ ರಾಜ್ಯದಲ್ಲಿ ಸೋಲಿಗೆ ಹಲವಾರು ಕಾರಣ
ಇರುತ್ತವೆ ಬಿಡಿ.

-ಪ್ರಶಾಂತ್ ನಾತು 

ರಾಜಕಾರಣದ ಬಗ್ಗೆ ಕುತೂಹಲಕಾರಿ ಮಾಹಿತಿಗಾಗಿ ಇಂಡಿಯಾ ಗೇಟ್ ಕ್ಲಿಕ್ ಮಾಡಿ 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ನಿಂದಿಸಿದ ಕೆಎಫ್‌ಸಿ ಮ್ಯಾನೇಜರ್ ವಿರುದ್ದ ಕೇಸ್, ₹81 ಲಕ್ಷ ಪರಿಹಾರ ಪಡೆದ ಭಾರತೀಯ ಮೂಲದ ಉದ್ಯೋಗಿ
ವಿದೇಶದಲ್ಲಿ ಪಾಸ್‌ಪೋರ್ಟ್ ಕಳೆದುಹೋದರೆ ತಕ್ಷಣ ಮಾಡಬೇಕಾದ ಕೆಲಸವಿದು, ತಿಳ್ಕೊಳ್ಳಿ!