ಮಳೆ ಬಂದಾಗಲೇ ನಗರಗಳ ಅವ್ಯವಸ್ಥೆ ಅನಾವರಣ

Published : May 22, 2017, 01:26 PM ISTUpdated : Apr 11, 2018, 12:45 PM IST
ಮಳೆ ಬಂದಾಗಲೇ ನಗರಗಳ ಅವ್ಯವಸ್ಥೆ ಅನಾವರಣ

ಸಾರಾಂಶ

ಮಳೆ ಬಂದಾಗಲೇ ನಗರಗಳ ಅವ್ಯವಸ್ಥೆ ಅನಾವರಣ

ಮೊನ್ನೆಯ ಮಳೆಗೆ ಬೆಂಗಳೂರಿನ ರಾಜಾಕಾಲುವೆಯಲ್ಲಿ ಒಬ್ಬ ಕಾರ್ಮಿಕ ಕೊಚ್ಚಿಕೊಂಡು ಹೋಗಿದ್ದಾನೆ. ಇದು ಈ ವರ್ಷದ ಮಾತಷ್ಟೇ ಅಲ್ಲ; ಪ್ರತಿ ವರ್ಷ ಬೆಂಗಳೂರಿನಲ್ಲಿ ಮಳೆಗಾಲದಲ್ಲಿ ಒಂದಿಬ್ಬರಾದರೂ ರಾಜಾಕಾಲುವೆಯಲ್ಲಿ ಕೊಚ್ಚಿ​ ಹೋಗುವ ಘಟನೆಗಳು ನಡೆಯುತ್ತವೆ. ಆಟವಾಡುವ ಮಕ್ಕಳು ಆಯತಪ್ಪಿ ಕಾಲುವೆಗೆ ಬಿದ್ದು ತೇಲಿಸಿಕೊಂಡು ಹೋಗಿರುವುದೂ ಇದೆ. ಆಗೆಲ್ಲ ಒಂದೆರಡು ದಿನ ಆಯಾ ಘಟನೆ​ಗಳು ದೊಡ್ಡ ಸುದ್ದಿಯಾಗುತ್ತವೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

19ರ ಯುವಕನ ಕಾರು ಚಾಲನೆಗೆ ಹೋಯ್ತು ಪಾದಾಚಾರಿ ಪ್ರಾಣ, ಬೆಂಗಳೂರಲ್ಲಿ ಭೀಕರ ಸರಣಿ ಅಪಘಾತ
ವಿಶ್ವದ ಶ್ರೀಮಂತ ಕುಟುಂಬಗಳ ಪಟ್ಟಿ ಪ್ರಕಟಿಸಿದ ಬ್ಲೂಮ್‌ಬರ್ಗ್, ಭಾರತದ ಏಕೈಕ ಫ್ಯಾಮಿಲಿಗೆ ಸ್ಥಾನ