ಕೃಷ್ಣ ಮೃಗ ಬೇಟೆ ಪ್ರಕರಣ : ಇನ್ನೋರ್ವ ಖಾನ್ ಬಂಧನ

Published : Apr 06, 2018, 03:51 PM ISTUpdated : Apr 14, 2018, 01:13 PM IST
ಕೃಷ್ಣ ಮೃಗ ಬೇಟೆ ಪ್ರಕರಣ : ಇನ್ನೋರ್ವ ಖಾನ್ ಬಂಧನ

ಸಾರಾಂಶ

ಕೃಷ್ಣ ಮೃಗ ಬೇಟೆಯಾಡಿದ ಪ್ರಕರಣದಲ್ಲಿ ಸಲ್ಮಾನ್ ಖಾನ್ ಜೈಲು ಪಾಲಾಗುತ್ತಿದ್ದಂತೆ ಇದೇ ರೀತಿ ಕೃಷ್ಣ ಮೃಗ ಕೊಂದ ಪ್ರಕರಣ ಸಂಬಂಧ ಇನ್ನೋರ್ವ ಖಾನ್ ಕೂಡ ಅರೆಸ್ಟ್ ಆಗಿರುವುದು ಬೆಳಕಿಗೆ ಬಂದಿದೆ.

ಹೈದ್ರಾಬಾದ್ : ಕೃಷ್ಣ ಮೃಗ ಬೇಟೆಯಾಡಿದ ಪ್ರಕರಣದಲ್ಲಿ ಸಲ್ಮಾನ್ ಖಾನ್ ಜೈಲು ಪಾಲಾಗುತ್ತಿದ್ದಂತೆ ಇದೇ ರೀತಿ ಕೃಷ್ಣ ಮೃಗ ಕೊಂದ ಪ್ರಕರಣ ಸಂಬಂಧ ಇನ್ನೋರ್ವ ಖಾನ್ ಕೂಡ ಅರೆಸ್ಟ್ ಆಗಿರುವುದು ಬೆಳಕಿಗೆ ಬಂದಿದೆ.

ಹೈದ್ರಾಬಾದ್’ನ ವೈದ್ಯರಾದ ಡಾ. ಮುಜಾಹಿದ್ದಿನ್ ಅಲಿ ಖಾನ್  ಹಾಗೂ ಇತರೆ ನಾಲ್ಕು ಜನರನ್ನು ಮಾರ್ಚ್ 30ರಂದು ಬಂಧಿಸಲಾಗಿದೆ. ಭಾರತೀಯ ವನ್ಯ ಜೀವಿ ಸಂರಕ್ಷಣಾ ಕಾಯ್ದೆಯಡಿಯಲ್ಲಿ ಬಂಧಿಸಲಾಗಿದೆ.

ಮೂರು ಕೃಷ್ಣಮೃಗಗಳನ್ನು ಬೇಟೆಯಾಡಿದ ಪ್ರಕರಣ ಸಂಬಂಧ ಕರ್ನಾಟಕ ಪೊಲೀಸರು ಇವರನ್ನು ಬಂಧಿಸಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಪಿಎಫ್ ಹಣ ಹಿಂಪಡೆಯುವ ನೀತಿಯಲ್ಲಿ 11 ಬದಲಾವಣೆ, EPFO 3.0 ನಿಯಮ ಜಾರಿ
ಕ್ರಿಸ್ಮಸ್ ಹಬ್ಬಕ್ಕೆ ಭಾರತದ ಹಲವು ನಗರದಲ್ಲಿ ಡ್ರೈ ಡೇ; ಮದ್ಯದಂಗಡಿ, ಬಾರ್ ತೆರೆದಿರುತ್ತಾ?