ನಮ್ಮ ಹುಡುಗರು ಚನ್ನಾಗಿಯೇ ಆಟವಾಡಿದ್ದಾರೆ

Published : Sep 29, 2016, 01:09 PM ISTUpdated : Apr 11, 2018, 12:36 PM IST
ನಮ್ಮ ಹುಡುಗರು ಚನ್ನಾಗಿಯೇ ಆಟವಾಡಿದ್ದಾರೆ

ಸಾರಾಂಶ

ನವದೆಹಲಿ(ಸೆ.29): ಉರಿ ದಾಳಿಗೆ ತೀಕ್ಷ್ಣ ಪ್ರತಿಕ್ರಿಯೆ ನೀಡಿರುವ ಭಾರತೀಯ ಸೇನೆಯ ದಿಟ್ಟಕ್ರಮವನ್ನು ಭಾರತದ ಮಾಜಿ ಕ್ರಿಕೆಟಿಗ ವಿರೇಂದ್ರ ಸೆಹ್ವಾಗ್ ಕೊಂಡಾಡಿದ್ದಾರೆ.

ಭಾರತದ ಗಡಿ ನಿಯಂತ್ರಣ ರೇಖೆ ದಾಟಿ ಕಾರ್ಯಾಚರಣೆ ನಡೆಸಿರುವ ಭಾರತೀಯ ಸೈನಿಕರು ಇಬ್ಬರು ಪಾಕ್ ಸೈನಿಕರು ಸೇರಿದಂತೆ ಒಟ್ಟು 40 ಉಗ್ರರನ್ನು ಹೊಡೆದುರುಳಿಸಲಾಗಿದೆ ಎಂದು ಉನ್ನತ ಮೂಲಗಳು ತಿಳಿಸಿವೆ.

ಭಾರತೀಯ ಸೈನಿಕರ ಕೆಚ್ಚೆದೆಯ ಕಾರ್ಯಾಚರಣೆಯನ್ನು ಟ್ವಿಟ್ಟರ್'ನಲ್ಲಿ ಕೊಂಡಾಡಿರುವ ಸೆಹ್ವಾಗ್, ಭಾರತೀಯ ಸೇನೆಗೆ ಅಭಿನಂದನೆಗಳು. 'ನಮ್ಮ ಹುಡುಗರು ನಿಜಕ್ಕೂ ಚೆನ್ನಾಗಿ ಆಟವಾಡಿದ್ದಾರೆ' ಎಂದು ಹೇಳಿದ್ದಾರೆ.

ಬುಧವಾರ ರಾತ್ರಿ 12.30 ರಿಂದ 4.30 ರವರೆಗೆ ಗಡಿನಿಯಂತ್ರಣ ರೇಖೆ ದಾಟಿ ಏಳು ಉಗ್ರಗಾಮಿಗಳ ಕ್ಯಾಂಪ್'ನಲ್ಲಿ ಅವಿತಿದ್ದ ಉಗ್ರರನ್ನು ಭಾರತೀಯ ಸೇನೆ ಸದೆ ಬಡಿದಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಔಷಧ ಇಲ್ಲದೇ ರೋಗ ದೂರ ಮಾಡುವ ಆಯುರ್ವೇದ : ಕಜೆ
ಕೋಗಿಲು ಸಂತ್ರಸ್ತರ ಬಗ್ಗೆ ಚರ್ಚೆಗೆ ಇಂದು ಸಿಎಂ ಸಭೆ