
ಬೆಳಗಾವಿ(ಸೆ.11): ಬಿಜೆಪಿ ಶಾಸಕ ಬಾಲಚಂದ್ರ ಜಾರಕಿಹೊಳಿಯವರು ತಮಗೆ ಜೀವ ಬೆದರಿಕೆ ಒಡ್ಡಿದ್ದಾರೆ ಎಂದು ಕಾಂಗ್ರೆಸ್ ಮುಖಂಡ ಲಖನ್ ಸಂಸುದ್ದಿ ಆರೋಪಿಸಿದ್ದಾರೆ.
ಈ ಸಂಬಂಧ ಸಂಸುದ್ದಿ ಅವರು ಬೆಳಗಾವಿ ಎಸ್'ಪಿ ಈಗಾಗಲೇ ದೂರು ನೀಡಿದ್ದು ತಮಗೆ ರಕ್ಷಣೆ ನೀಡಿ ಮನವಿ ಮಾಡಿದ್ದಾರೆ. 3 ತಿಂಗಳ ಹಿಂದೆಯೇ ದೂರು ನೀಡಿದ್ದು ಪೊಲೀಸರು ಯಾವುದೇ ಕ್ರಮ ಕೈಗೊಂಡಿಲ್ಲ. ಅರಭಾವಿ ಕ್ಷೇತ್ರದಲ್ಲಿ ನನಗೆ ಸಂಘಟನೆ ಮಾಡಲು ಬಿಡುತ್ತಿಲ್ಲ ಎಂದು ಸುವರ್ಣ ನ್ಯೂಸ್'ಗೆ ತಿಳಿಸಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.