‘ಸಿಎಂ ಸಿದ್ದರಾಮಯ್ಯ ಮೈಯಲ್ಲಿ ಟಿಪ್ಪು ರಕ್ತ ಹರಿಯುತ್ತಿದೆ’

Published : Nov 11, 2017, 07:28 PM ISTUpdated : Apr 11, 2018, 01:11 PM IST
‘ಸಿಎಂ ಸಿದ್ದರಾಮಯ್ಯ ಮೈಯಲ್ಲಿ ಟಿಪ್ಪು ರಕ್ತ ಹರಿಯುತ್ತಿದೆ’

ಸಾರಾಂಶ

ಚುನಾವಣೆ ಹತ್ತಿರ ಬರುತ್ತಿದ್ದಂತೆ ರಾಜಕೀಯ ಮುಖಂಡರ ವಾಕ್ಸಮರಗಳ ಕಾವು ಹೆಚ್ಚಾತೊಡಗಿದೆ. ಮುಖ್ಯಮಂತ್ರಿ ವಿರುದ್ಧ ಹರಿಹಾಯ್ದಿರುವ ಬಿಜೆಪಿ ನಾಯಕ ಕೆ,.ಎಸ್.ಈಶ್ವರಪ್ಪ,  ಸಿದ್ದರಾಮಯ್ಯ ಮೈಯಲ್ಲಿ ಟಿಪ್ಪು ರಕ್ತ ಹರಿಯುತ್ತಿದೆ ಎಂದು ಹೇಳಿಕೆ ನೀಡಿದ್ದಾರೆ.

ಮಂಗಳೂರು: ಚುನಾವಣೆ ಹತ್ತಿರ ಬರುತ್ತಿದ್ದಂತೆ ರಾಜಕೀಯ ಮುಖಂಡರ ವಾಕ್ಸಮರಗಳ ಕಾವು ಹೆಚ್ಚಾತೊಡಗಿದೆ. ಮುಖ್ಯಮಂತ್ರಿ ವಿರುದ್ಧ ಹರಿಹಾಯ್ದಿರುವ ಬಿಜೆಪಿ ನಾಯಕ ಕೆ,.ಎಸ್.ಈಶ್ವರಪ್ಪ,  ಸಿದ್ದರಾಮಯ್ಯ ಮೈಯಲ್ಲಿ ಟಿಪ್ಪು ರಕ್ತ ಹರಿಯುತ್ತಿದೆ ಎಂದು ಹೇಳಿಕೆ ನೀಡಿದ್ದಾರೆ.

ಬಂಟ್ವಾಳದಲ್ಲಿ ನಡೆದ ಬಿಜೆಪಿ ಪರಿವರ್ತನಾ ಸಮಾವೇಶದಲ್ಲಿ ಭಾಷಣ ಮಾಡಿದ ಈಶ್ವರಪ್ಪ, ‘ನನ್ನ ಮೈಯಲ್ಲಿ ಕನಕದಾಸರ ರಕ್ತ ಹರಿಯುತ್ತಿದೆ, ಸಿಎಂ ಸಿದ್ದರಾಮಯ್ಯ ಮೈಯಲ್ಲಿ ಟಿಪ್ಪು ರಕ್ತ ಹರಿಯುತ್ತಿದೆ, ಸಿದ್ದರಾಮಯ್ಯ ಹೆಸರು ತೆಗೆದು ಟಿಪ್ಪು ಅಂತಾ ಹೆಸರು ಇಟ್ಟುಕೊಳ್ಳಲಿ’ ಎಂದು ಹೇಳಿದ್ದಾರೆ.

ಪೊಲೀಸರನ್ನು ಇಟ್ಟುಕೊಂಡು ಆಟ ಆಡ್ತಿದ್ದೀರಾ ಸಿದ್ದರಾಮಯ್ಯ ಎಂದು ಪ್ರಶ್ನಿಸಿದ ಈಶ್ವರಪ್ಪ, ‘ರಾಷ್ಟ್ರ ಭಕ್ತರನ್ನು ಹಣಿಯಲು ಇಂದಿರಾ ಗಾಂಧಿಯಿಂದಲೇ ಅಗಲಿಲ್ಲ, ಇನ್ನು ನಿಮ್ಮಿಂದ ಏನು ಸಾಧ್ಯ ಸಿದ್ದರಾಮಯ್ಯ’ ಎಂದು ಗುಡುಗಿದ್ದಾರೆ.

 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಪ್ರಖ್ಯಾತ ಸಿನಿಮಾ ನಟಿ-ನಿರೂಪಕಿ ಜೊತೆ ಆರ್‌ಸಿಬಿ ಮಾಜಿ ಪ್ಲೇಯರ್‌ ಡೇಟಿಂಗ್‌?
ಭಾರಿ ಇಳಿಕೆ ಬಳಿಕ ಶಾಕ್ ಕೊಟ್ಟ ಚಿನ್ನದ ಬೆಲೆ, ಬೆಂಗಳೂರು-ಹೈದರಾಬಾದ್‌ನಲ್ಲಿ 6,500 ರೂ ಏರಿಕೆ