ತಿರುಪತಿಯಲ್ಲಿ ಕುಸಿದ ಆದಾಯ : ಕಾರಣವೇನು..?

Published : Aug 13, 2018, 12:00 PM ISTUpdated : Sep 09, 2018, 10:21 PM IST
ತಿರುಪತಿಯಲ್ಲಿ ಕುಸಿದ ಆದಾಯ : ಕಾರಣವೇನು..?

ಸಾರಾಂಶ

ಜಗತ್ತಿನ ಶ್ರೀಮಂತ ದೇಗುಲವೆಂದೇ ಪರಿಗಣಿಸಲ್ಪಟ್ಟಿರುವ ತಿರುಪತಿ ವೆಂಕಟೇಶ್ವರ ದೇಗುಲದಲ್ಲಿ ಕಾಣಿಕೆ ಸಂಗ್ರಹ ದಾಖಲೆಯ ಪ್ರಮಾಣದಲ್ಲಿ ಕುಸಿತ ಕಂಡಿದೆ. 

ತಿರುಪತಿ: ಜಗತ್ತಿನ ಶ್ರೀಮಂತ ದೇಗುಲವೆಂದೇ ಪರಿಗಣಿಸಲ್ಪಟ್ಟಿರುವ ತಿರುಪತಿ ವೆಂಕಟೇಶ್ವರ ದೇಗುಲದಲ್ಲಿ ಕಾಣಿಕೆ ಸಂಗ್ರಹ ಭಾನುವಾರ ದಾಖಲೆಯ ಕುಸಿತ ಕಂಡಿದೆ. 

ದೇಗುಲದ ಹುಂಡಿಯಲ್ಲಿ ಪ್ರತಿನಿತ್ಯ ಸುಮಾರು 3 ಕೋಟಿ ರು. ಕಾಣಿಕೆ ಸಂಗ್ರಹವಾಗುವಲ್ಲಿ, ಭಾನುವಾರ ಕೇವಲ 73 ಲಕ್ಷ ಮಾತ್ರ ಸಂಗ್ರಹವಾಗಿದೆ. ದೇಗುಲದಲ್ಲಿ 12 ವರ್ಷಗಳಿಗೊಮ್ಮೆ ನಡೆಯುವ ಆರು ದಿನಗಳ ವೈದಿಕ ಸಾಂಪ್ರದಾಯಿಕ ಕಾರ್ಯಕ್ರಮಗಳ ಹಿನ್ನೆಲೆಯಲ್ಲಿ ಭಕ್ತರ ಭೇಟಿಗೆ ಮಿತಿ ಹೇರಿರುವುದರಿಂದ, ಕಾಣಿಕೆ ಸಂಗ್ರಹ ಇಳಿಕೆಗೆ ಕಾರಣವಾಗಿದೆ. 

ಈ ಅವಧಿಯಲ್ಲಿ ಧಾರ್ಮಿಕ ವಿಧಿ ವಿಧಾನಗಳ ಜೊತೆಗೆ, ಪ್ರಮುಖ ಅರ್ಚಕರು ಕೆಲವೊಂದು ಸಣ್ಣಪುಟ್ಟರಚನಾತ್ಮಕ ರಿಪೇರಿಗಳನ್ನು ಮಾಡುತ್ತಾರೆ.

 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಉಡುಪಿ: ವರನಿಗೆ ರಜೆ ಸಿಗದ ಕಾರಣ ವಿಡಿಯೋ ಮೂಲಕ ಅದ್ಧೂರಿ ನಿಶ್ಚಿತಾರ್ಥ! ಫೋಟೋ ಇಲ್ಲಿವೆ ನೋಡಿ
ಕಡಿಮೆ ಬಿಯರ್ ಉತ್ಪಾದನೆಗೆ ಯುಬಿ ಕಂಪನಿಗೆ ವಿಧಿಸಿದ್ದ 29 ಕೋಟಿ ರೂ. ದಂಡ ರದ್ದು!