ತಮಿಳು ನಟ ವಿಶಾಲ್ ರಾಜಕೀಯಕ್ಕೆ

Published : Dec 03, 2017, 02:16 PM ISTUpdated : Apr 11, 2018, 12:51 PM IST
ತಮಿಳು ನಟ ವಿಶಾಲ್ ರಾಜಕೀಯಕ್ಕೆ

ಸಾರಾಂಶ

ಜಯಲಲಿತಾ ಕ್ಷೇತ್ರ ಆರ್.ಕೆ.ನಗರದಿಂದ ಕಣಕ್ಕೆ

ಚೆನ್ನೈ: ಖ್ಯಾತ ನಟ ಕಮಲ್‌ಹಾಸನ್ ರಾಜಕೀಯ ಪ್ರವೇಶಿಸುವ ಬಗ್ಗೆ ಅಧಿಕೃತ ಘೋಷಣೆ ಮಾಡಿದ ಬೆನ್ನಲ್ಲೇ, ತಮಿಳಿನ ಮತ್ತೋರ್ವ ಖ್ಯಾತ ನಟ ವಿಶಾಲ್ ಕೂಡಾ ರಾಜಕೀಯ ಪ್ರವೇಶಕ್ಕೆ ನಿರ್ಧರಿಸಿದ್ದಾರೆ.

ಮಾಜಿ ಸಿಎಂ ಜಯಲಲಿತಾ ನಿಧನದಿಂದ ತೆರವಾದ ಆರ್.ಕೆ.ನಗರ ವಿಧಾನಸಭಾ ಕ್ಷೇತ್ರಕ್ಕೆ ಡಿ.21ರಂದು ಚುನಾವಣೆ ನಡೆಯಲಿದ್ದು, ಅದರಲ್ಲಿ ವಿಶಾಲ್ ಸ್ಪರ್ಧಿಸಲು ನಿರ್ಧರಿಸಿದ್ದಾರೆ.

ಈ ಕುರಿತು ಅವರ ವಕ್ತಾರರು ಹೇಳಿಕೆ ನೀಡಿದ್ದಾರೆ. ವಿಶಾಲ್, ಸೋಮವಾರ ನಾಮಪತ್ರ ಸಲ್ಲಿಕೆ ಮಾಡಲಿದ್ದಾರೆ. ವಿಶಾಲ್ ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕೆ ಇಳಿಯುತ್ತಿದ್ದಾರೆ.

 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

Uttara Kannada: ಆಸ್ಪತ್ರೆಗೆ ಹೋಗಿದ್ದ ಗರ್ಭಿಣಿ ಹುಟ್ಟುಹಬ್ಬದಂದೇ ಸಾವು; ಹೊಟ್ಟೆಯಲ್ಲೇ ಅಸುನೀಗದ ಮಗು!
ಯಕ್ಷಗಾನ ಕಲಾವಿದರ ಅಪಮಾನ: 'ಬಿಳಿಮಲೆಗೆ ಒಂದು ನೋಟಿಸ್ ಕೊಡೋಕೂ ಕಷ್ಟವೇ? ಸುನೀಲ್ ಕುಮಾರ್ ಪ್ರಶ್ನೆ, ಈ ವಿಷಯ ದೊಡ್ಡದು ಮಾಡೋದು ಬೇಡ ಎಂದ ತಂಗಡಗಿ