ಕಾವೇರಿ ನೀರಿಗೆ ತಮಿಳು ನಾಡು ಮತ್ತೆ ಕ್ಯಾತೆ

Published : Feb 17, 2017, 05:17 AM ISTUpdated : Apr 11, 2018, 01:06 PM IST
ಕಾವೇರಿ ನೀರಿಗೆ ತಮಿಳು ನಾಡು ಮತ್ತೆ ಕ್ಯಾತೆ

ಸಾರಾಂಶ

ಇನ್ನು ದೆಹಲಿಯ ಶ್ರಮಶಕ್ತಿ ಭವನದಲ್ಲಿ ನಡೆದ ಮೇಲುಸ್ತುವಾರಿ ಸಭೆಯಲ್ಲಿ ಕರ್ನಾಟಕ, ತಮಿಳುನಾಡು, ಪುದುಚೆರಿ, ಕೇರಳದ 4 ರಾಜ್ಯಗಳ ಕಾರ್ಯದರ್ಶಿಗಳು ಭಾಗಿಯಾಗಿದ್ದರು

ನವದೆಹಲಿ(ಫೆ.17): ಕಾವೇರಿ ಮೇಲುಸ್ತುವರಿ ಸಮಿತಿ ಸಭೆ ಅಂತ್ಯವಾಗಿದ್ದು. ಮತ್ತೆ ತಮಿಳುನಾಡು ಮೇಲುಸ್ತುವಾರಿ ಸಬೆಯಲ್ಲಿ ತಕರಾರು ಎತ್ತಿದೆ. ಬಾಕಿ ಉಳಿದ ಕಾವೇರಿ ನದಿ ನೀರನ್ನ ಬಿಡುವಂತೆ ಪಟ್ಟು ಹಿಡದಿದ್ದು  ಮೇಲುಸ್ತುವಾರಿ ಸಮಿತಿಯಲ್ಲಿ ತಮಿಳುನಾಡು ಈ ತಕರಾರು ಸಲ್ಲಿಸಿದೆ.

ಕಾವೇರಿ ಕೊಳ್ಳದ ಡ್ಯಾಂಗಳಲ್ಲಿ ನೀರಿನ ಕೊರತೆ ಇದೆ ಹಾಗಾಗಿ ಸಧ್ಯದ ಸಂದರ್ಭದಲ್ಲಿ ಯಾವುದೇ ಕಾರಣಕ್ಕೂ ನೀರು ಹರಿಸಲು ಸಾಧ್ಯವಿಲ್ಲ ಎಂದು ತಮಿಳುನಾಡಿನ ಬೇಡಿಕೆಯನ್ನು ಕರ್ನಾಟಕದ ಅಧಿಕಾರಿಗಳು ತಳ್ಳಿಹಾಕಿದ್ದಾರೆ. ಇನ್ನು ದೆಹಲಿಯ ಶ್ರಮಶಕ್ತಿ ಭವನದಲ್ಲಿ ನಡೆದ ಮೇಲುಸ್ತುವಾರಿ ಸಭೆಯಲ್ಲಿ ಕರ್ನಾಟಕ, ತಮಿಳುನಾಡು, ಪುದುಚೆರಿ, ಕೇರಳದ 4 ರಾಜ್ಯಗಳ ಕಾರ್ಯದರ್ಶಿಗಳು ಭಾಗಿಯಾಗಿದ್ದರು ಕರ್ನಾಟಕ ಪರ ಮುಖ್ಯಕಾರ್ಯದರ್ಶಿ ಸುಭಾಷ್​ಚಂದ್ರ ಕುಂಟಿಯಾ ಭಾಗಿಯಾಗಿದ್ದರು

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಮೆಸ್ಸಿ ಕಿಕ್ ಮಾಡಿದ ಚೆಂಡಿಗಾಗಿ ಕಿತ್ತಾಡಿದ ಅಭಿಮಾನಿಗಳು: ವೀಡಿಯೋ ಭಾರಿ ವೈರಲ್
ಕರ್ನಾಟಕಕ್ಕೆ ಮಹಾತ್ಮ ಗಾಂಧಿ ನರೇಗಾ ಯೋಜನೆ 5 ಕೋಟಿ ಮಾನವ ದಿನ ಕಡಿತ; ಪ್ರಿಯಾಂಕ್ ಖರ್ಗೆ ಆರೋಪ