
ಚೆನ್ನೈ (ಡಿ.10): ದಿ.ಜಯಲಲಿತಾರಿಗೆ ಭಾರತ ರತ್ನ ನೀಡಬೇಕೆಂದು ಕೇಂದ್ರಕ್ಕೆ ಶಿಫಾರಸ್ಸು ಮಾಡಲು ಮುಖ್ಯಮಂತ್ರಿ ಪನ್ನೀರ್ ಸೆಲ್ವಂ ಸಂಪುಟ ನಿರ್ಣಯ ಅಂಗೀಕರಿಸಿದೆ.
ಎಂಜಿಆರ್ ಸ್ಮಾರಕವನ್ನು 'ಭಾರತ ರತ್ನ ಡಾ.ಎಂಜಿಆರ್ ಮತ್ತು ಜಯಲಲಿತಾ ಸ್ಮಾರಕ' ಎಂದು ಮರುನಾಮಕರಣ ಮಾಡಲು ಸರ್ಕಾರ ನಿರ್ಧರಿಸಿದೆ. ಇದರ ಜೊತೆಗೆ ಸಂಸತ್ ಆವರಣದ ಒಳಗೆ ಜಯಲಲಿತಾರ ಕಂಚಿನ ಪ್ರತಿಮೆ ಸ್ಥಾಪಿಸಬೇಕೆಂದು
ಕೇಂದ್ರಕ್ಕೆ ಕೇಳಿದೆ.
ಜಯಲಲಿತಾ ಹೆಸರಿನಲ್ಲಿ 15 ಕೋಟಿ ವೆಚ್ಚದಲ್ಲಿ ಸ್ಮಾರಕ ನಿರ್ಮಿಸಲು ಸಭೆಯಲ್ಲಿ ನಿರ್ಧರಿಸಲಾಗಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.