
ನವದೆಹಲಿ (ಏ.10): ಕಳೆದ 22ದಿನಗಳಿಂದ ತಮಿಳುನಾಡಿನ ಜಂತರ್ ಮಂತರ್’ನಲ್ಲಿ ಸಾವನ್ನಪ್ಪಿದ್ದ ಕೆಲ ರೈತರ ತಲೆಬುರುಡೆ ಕೈಯಲ್ಲಿ ಹಿಡಿದುಕೊಂಡು ಹಾಗೂ ಸತ್ತ ಹಾವಿನ ತುಂಡುಗಳನ್ನು ತಮ್ಮ ಬಾಯಲ್ಲಿ ಇಟ್ಟುಕೊಂಡು ತಮಿಳುನಾಡು ರೈತರು ವಿನೂತನವಾಗಿ ಪ್ರತಿಭಟನೆ ನಡೆಸುತ್ತಿದ್ದಾರೆ.
ಕೇಂದ್ರ ಸರ್ಕಾರವು ಅವರ ಬೇಡಿಕೆಗಳನ್ನು ಆಲಿಸದ ಹಿನ್ನೆಲೆಯಲ್ಲಿ, ರೈತರು ಇದೀಗ ಬೆತ್ತಲೆಯಾಗಿ ಪ್ರತಿಭಟಿಸುತ್ತಿದ್ದಾರೆ.
ನವದೆಹಲಿಯಲ್ಲಿ ಪ್ರತಿಭಟನೆ ನೆಡೆಸುತ್ತಿರುವ ತಮಿಳುನಾಡು ರೈತರು ರಾಷ್ಟ್ರಪತಿ ಭವನದ ಮುಂದೆಯೇ ಬೆತ್ತಲೆಯಾಗಿ ಉರುಳಾಡಿದ್ದಾರೆ. ಪ್ರತಿಭಟನೆ ವೇಳೆ ಪೋಲೀಸರು 7 ರೈತರನ್ನು ಬಂಧಿಸಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.