22 ದಿನವಾದ್ರು ಕಣ್ಣೂ ತೆರೆಯದ ಕೇಂದ್ರ ಸರ್ಕಾರ; ಬೆತ್ತಲೆಯಾಗಿ ಪ್ರತಿಭಟಿಸಿದ ರೈತರು

Published : Apr 10, 2017, 01:32 PM ISTUpdated : Apr 11, 2018, 12:50 PM IST
22 ದಿನವಾದ್ರು ಕಣ್ಣೂ ತೆರೆಯದ ಕೇಂದ್ರ ಸರ್ಕಾರ; ಬೆತ್ತಲೆಯಾಗಿ ಪ್ರತಿಭಟಿಸಿದ ರೈತರು

ಸಾರಾಂಶ

ನವದೆಹಲಿಯಲ್ಲಿ ಪ್ರತಿಭಟನೆ ನೆಡೆಸುತ್ತಿರುವ ತಮಿಳುನಾಡು ರೈತರು ರಾಷ್ಟ್ರಪತಿ ಭವನದ ಮುಂದೆಯೇ ಬೆತ್ತಲೆಯಾಗಿ ಉರುಳಾಡಿದ್ದಾರೆ. ಪ್ರತಿಭಟನೆ ವೇಳೆ ಪೋಲೀಸರು 7 ರೈತರನ್ನು ಬಂಧಿಸಿದ್ದಾರೆ.

ನವದೆಹಲಿ (ಏ.10): ಕಳೆದ 22ದಿನಗಳಿಂದ ತಮಿಳುನಾಡಿನ ಜಂತರ್‌ ಮಂತರ್‌’ನಲ್ಲಿ ಸಾವನ್ನಪ್ಪಿದ್ದ ಕೆಲ ರೈತರ ತಲೆಬುರುಡೆ ಕೈಯಲ್ಲಿ ಹಿಡಿದುಕೊಂಡು ಹಾಗೂ ಸತ್ತ ಹಾವಿನ ತುಂಡುಗಳನ್ನು ತಮ್ಮ ಬಾಯಲ್ಲಿ ಇಟ್ಟುಕೊಂಡು ತಮಿಳುನಾಡು ರೈತರು ವಿನೂತನವಾಗಿ ಪ್ರತಿಭಟನೆ ನಡೆಸುತ್ತಿದ್ದಾರೆ.

ಕೇಂದ್ರ ಸರ್ಕಾರವು ಅವರ ಬೇಡಿಕೆಗಳನ್ನು ಆಲಿಸದ ಹಿನ್ನೆಲೆಯಲ್ಲಿ, ರೈತರು ಇದೀಗ ಬೆತ್ತಲೆಯಾಗಿ ಪ್ರತಿಭಟಿಸುತ್ತಿದ್ದಾರೆ.

ನವದೆಹಲಿಯಲ್ಲಿ ಪ್ರತಿಭಟನೆ ನೆಡೆಸುತ್ತಿರುವ ತಮಿಳುನಾಡು ರೈತರು ರಾಷ್ಟ್ರಪತಿ ಭವನದ ಮುಂದೆಯೇ ಬೆತ್ತಲೆಯಾಗಿ ಉರುಳಾಡಿದ್ದಾರೆ. ಪ್ರತಿಭಟನೆ ವೇಳೆ ಪೋಲೀಸರು 7 ರೈತರನ್ನು ಬಂಧಿಸಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಕಿಡ್ನಾಪ್ ಮಾಡಿದವರ ಸ್ಮಾರ್ಟ್‌ವಾಚ್ ಬಳಸಿ ಬಚಾವ್ ಆದ ಹೊಟೆಲ್ ಮ್ಯಾನೇಜರ್, ಕೈಹಿಡಿದ SOS
ಬೆಂಗಳೂರು ಏರ್ಪೋರ್ಟ್ ಹೊಸ ಪಿಕ್‌ಅಪ್‌, ಪಾರ್ಕಿಂಗ್ ರೂಲ್ಸ್; ಪ್ರಯಾಣಿಕರ ಸಮಸ್ಯೆ 30 ದಿನಗಳೊಳಗೆ ನಿವಾರಣೆ