ಜಯಲಲಿತಾ ವೈದ್ಯಕೀಯ ಚಿಕಿತ್ಸೆ ಹಾಗೂ ಸಾವಿನ ರಹಸ್ಯ ಬಹಿರಂಗ; ಊಹಾಪೋಹಗಳಿಗೆ ತೆರೆ

Published : Mar 06, 2017, 04:11 PM ISTUpdated : Apr 11, 2018, 01:02 PM IST
ಜಯಲಲಿತಾ ವೈದ್ಯಕೀಯ ಚಿಕಿತ್ಸೆ ಹಾಗೂ ಸಾವಿನ ರಹಸ್ಯ ಬಹಿರಂಗ; ಊಹಾಪೋಹಗಳಿಗೆ ತೆರೆ

ಸಾರಾಂಶ

ಮಾಜಿ ಸಿಎಂ ದಿ. ಜಯಲಲಿತಾ ವೈದ್ಯಕೀಯ ಚಿಕಿತ್ಸೆ ಮತ್ತು ಸಾವಿನ ಬಗೆಗಿನ ಎಲ್ಲಾ ದಾಖಲೆಗಳನ್ನು ತಮಿಳುನಾಡು ಸರ್ಕಾರ ಸಾರ್ಜನಿಕಗೊಳಿಸಿದ್ದು, ಈ ಮೂಲಕ ಎಲ್ಲಾ ಊಹಾಪೋಹಗಳಿಗೆ ತೆರೆ ಎಳೆದಿದೆ.

ಚೆನ್ನೈ (ಮಾ.06): ಮಾಜಿ ಸಿಎಂ ದಿ. ಜಯಲಲಿತಾ ವೈದ್ಯಕೀಯ ಚಿಕಿತ್ಸೆ ಮತ್ತು ಸಾವಿನ ಬಗೆಗಿನ ಎಲ್ಲಾ ದಾಖಲೆಗಳನ್ನು ತಮಿಳುನಾಡು ಸರ್ಕಾರ ಸಾರ್ಜನಿಕಗೊಳಿಸಿದ್ದು, ಈ ಮೂಲಕ ಎಲ್ಲಾ ಊಹಾಪೋಹಗಳಿಗೆ ತೆರೆ ಎಳೆದಿದೆ.

ಜಯಲಲಿತಾರ ಹೃದಯ ಕಾರ್ಯ ನಿರ್ವಹಿಸುತ್ತಿರಲಿಲ್ಲ. ನರನಾಡಿಗಳಲ್ಲಿ ಚೇತರಿಕೆ ಕಂಡು ಬಂದಿರಲಿಲ್ಲ ಎನ್ನುವುದು ಪ್ರಾಯೋಗಿಕವಾಗಿ ಸಾಬೀತಾಗಿದೆ. ಆನಂತರ ನಡೆದ ಪ್ರಕ್ರಿಯೆಗಳನ್ನು ಸಚಿವರಿಗೆ ತಿಳಿಸಲಾಗಿದೆ. ಜಯಲಲಿತಾರಿಗೆ ಹೃದಯಾಘಾತವಾದಾಗಿನಿಂದ ಸಾಯುವವರೆಗಿನ ಎಲ್ಲಾ ಮಾಹಿತಿಗಳನ್ನು ನೀಡಲಾಗಿದೆ ಎಂದು ಬಹಿರಂಗಗೊಳಿಸಿರುವ ಪತ್ರದಲ್ಲಿ ತಿಳಿಸಲಾಗಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಬೆಂಗಳೂರು: 2 ಲಕ್ಷ ಬೆಲೆಯ ಗಿಳಿ ರಕ್ಷಿಸಲು ಹೋಗಿ ಪ್ರಾಣ ಕಳೆದುಕೊಂಡ ಯುವಕ!
ವಿಮಾನದಲ್ಲಿ ಹೃದಯಾಘಾತ- ಅಮೆರಿಕ ಪ್ರಜೆಯ ಜೀವ ಉಳಿಸಿದ ಡಾ. ಅಂಜಲಿ ನಿಂಬಾಳ್ಕರ್