ಕೊಡಗಿನಲ್ಲಿ ಟಿಟಿವಿ ದಿನಕರನ್ ಬೆಂಬಲಿಗ ಶಾಸಕರಿದ್ದ ರೆಸಾರ್ಟ್ ಮೇಲೆ ದಾಳಿ

Published : Sep 12, 2017, 06:13 PM ISTUpdated : Apr 11, 2018, 01:01 PM IST
ಕೊಡಗಿನಲ್ಲಿ ಟಿಟಿವಿ ದಿನಕರನ್ ಬೆಂಬಲಿಗ ಶಾಸಕರಿದ್ದ ರೆಸಾರ್ಟ್ ಮೇಲೆ ದಾಳಿ

ಸಾರಾಂಶ

ಹಿರಿಯ ಪೊಲೀಸರು ಸೇರಿದಂತೆ ತಮಿಳುನಾಡಿನ 25ಕ್ಕೂ ಹೆಚ್ಚು ಪೊಲೀಸರು ರೆಸಾರ್ಟ್'ಗೆ ಭೇಟಿ ನೀಡಿ ಪ್ರತಿಯೊಬ್ಬ ಶಾಸಕರನ್ನು ವಿಚಾರಿಸುತ್ತಿದ್ದಾರೆ.

ಕೊಡಗು(ಸೆ.12): ಎಐಎಡಿಎಂಕೆ ಉಚ್ಚಾಟಿತ ನಾಯಕ ಟಿಟಿವಿ ದಿನಕರನ್ ಬೆಂಬಲಿಗ ಶಾಸಕರು ತಂಗಿದ್ದ ಸೋಮವಾರಪೇಟೆಯ 7ನೇ ಹೊಸಕೋಟೆಯ ಪ್ಯಾಡಿಂಗ್ಟ'ನ್ ರೆಸಾರ್ಟ್ ಮೇಲೆ ತಮಿಳುನಾಡು ಪೊಲೀಸರು ದಾಳಿ ನಡೆಸಿದ್ದಾರೆ.

ನಮ್ಮನ್ನು ಅಪಹರಣ ಮಾಡಿದ್ದಾರೆ ಎಂದು ಇಬ್ಬರು ಶಾಸಕರು ದೂರು ನೀಡಿದ ಹಿನ್ನಲೆಯಲ್ಲಿ ಹಿರಿಯ ಪೊಲೀಸರು ಸೇರಿದಂತೆ ತಮಿಳುನಾಡಿನ 25ಕ್ಕೂ ಹೆಚ್ಚು ಪೊಲೀಸರು ರೆಸಾರ್ಟ್'ಗೆ ಭೇಟಿ ನೀಡಿ ಪ್ರತಿಯೊಬ್ಬ ಶಾಸಕರನ್ನು ವಿಚಾರಿಸುತ್ತಿದ್ದಾರೆ. ನೆರೆಯ ರಾಜ್ಯದ ಪೊಲೀಸರ ದಾಳಿ ಬಗ್ಗೆ ಸ್ಥಳೀಯ ಶುಂಠಿಕೊಪ್ಪ ಪೊಲೀಸರಿಗೆ ಮಾಹಿತಿ ಇಲ್ಲ ಎಂದು ತಿಳಿದು ಬಂದಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

India Latest News Live: ಮಹಾರಾಷ್ಟ್ರ ಚುನಾವಣೆ: ಬಿಜೆಪಿ ಸರ್ಕಾರಕ್ಕೆ ಬಿಗ್‌ ಶಾಕ್ ನೋಡಿದ ಆಯೋಗ; ಬಿಹಾರದಲ್ಲಾಗದ್ದು ಇಲ್ಯಾಕೆ?
ಇರಾನ್‌ ಮೇಲೆ ಟ್ರಂಪ್‌ ಮಾತಲ್ಲೇ ಬಾಂಬ್‌ ದಾಳಿ