ಕನ್ನಡಿಗರ ವಿರುದ್ಧ ಸೇಡು ತೀರಿಸಿಕೊಂಡ ತಮಿಳುನಾಡು: ಅಲ್ಲಿನ ಚಿತ್ರಮಂದಿರಗಳಲ್ಲಿ ಕನ್ನಡ ಸಿನಿಮಾ ರದ್ದು

Published : Apr 20, 2017, 02:40 AM ISTUpdated : Apr 11, 2018, 01:10 PM IST
ಕನ್ನಡಿಗರ ವಿರುದ್ಧ ಸೇಡು ತೀರಿಸಿಕೊಂಡ ತಮಿಳುನಾಡು: ಅಲ್ಲಿನ ಚಿತ್ರಮಂದಿರಗಳಲ್ಲಿ ಕನ್ನಡ ಸಿನಿಮಾ ರದ್ದು

ಸಾರಾಂಶ

ತಮಿಳುನಾಡಿನ ಯಾವ ಚಿತ್ರಮಂದಿರದಲ್ಲೂ ಕನ್ನಡ ಸಿನಿಮಾ ಬಿಡುಗಡೆ ಮಾಡುವಂತಿಲ್ಲ ಎಂದು ಅಲ್ಲಿನ ಚಿತ್ರಮಂದಿರದ ಮಾಲೀಕರು ಕನ್ನಡ ಚಿತ್ರಗಳನ್ನು ರದ್ದುಗೊಳಿಸಿದ್ದಾರೆ. 

ಚೆನ್ನೈ(ಏ.21): ತಮಿಳು ನಟ ಸತ್ಯರಾಜ್ ಕನ್ನಡಿಗರ ವಿರುದ್ಧ ದ್ವೇಷದ ಮಾತುಗಳಿಗೆ ಕ್ಷಮೆ ಕೇಳಿದ ನಂತರ ತಮಿಳುನಾಡಿನ ಚಿತ್ರಮಂದಿರಗಳಲ್ಲೂ ಕನ್ನಡ ಚಿತ್ರಗಳನ್ನು ರದ್ದುಗೊಳಿಸಿದೆ.

ತಮಿಳುನಾಡಿನ ಯಾವ ಚಿತ್ರಮಂದಿರದಲ್ಲೂ ಕನ್ನಡ ಸಿನಿಮಾ ಬಿಡುಗಡೆ ಮಾಡುವಂತಿಲ್ಲ ಎಂದು ಅಲ್ಲಿನ ಚಿತ್ರಮಂದಿರದ ಮಾಲೀಕರು ಕನ್ನಡ ಚಿತ್ರಗಳನ್ನು ರದ್ದುಗೊಳಿಸಿದ್ದಾರೆ.  ದರ್ಶನ್ ಅಭಿನಯದ ಚಕ್ರವರ್ತಿ ಹಾಗೂ ಶ್ರೀನಿವಾಸ ಕಲ್ಯಾಣ ಹಾಗೂ ಶುದ್ಧಿ ಚಿತ್ರಗಳ ಪ್ರದರ್ಶನವನ್ನು ರದ್ದುಗೊಳಿಸಿದ್ದಾರೆ. ಮುಂಗಡ ಕಾಯ್ದಿರಿಸಿದ ಟಿಕೆಟ್'ಗಳನ್ನು ಸಹ ರದ್ದುಗೊಳಿಸಲಾಗಿದೆ.

ಈ ಬಗ್ಗೆ ಸುವರ್ಣ ನ್ಯೂಸ್'ನೊಂದಿಗೆ ಮಾತನಾಡಿದ ಕನ್ನಡಪರ ಹೋರಾಟಗಾರ ಸಾ.ರಾ. ಗೋವಿಂದ್  ಅವರು ದ್ವೇಷದ ಕ್ರಮ ಅನುಸರಿಸಿದರೆ ನಾವು ಸಹ ತಮಿಳು ಚಿತ್ರಗಳನ್ನು ಬಂದ್ ಮಾಡುತ್ತೇವೆ'. ಈ ಬಗ್ಗೆ ನಾಳೆ ಕನ್ನಡಪರ ಹೋರಾಟಗಾರರು ಸಭೆ ಸೇರಲಿದ್ದೇವೆ ಎಂದು ತಿಳಿಸಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ರಾಜಕಾರಣದಲ್ಲಿ ಯಾರೂ ಶಾಶ್ವತ ಶತ್ರುಗಳಲ್ಲ, ಮಿತ್ರರಲ್ಲ: ಮಾಜಿ ಸಚಿವ ಕೆ.ಎನ್.ರಾಜಣ್ಣ
ಶೇ.75ರಷ್ಟಿರುವ ದಲಿತರು, ಮುಸ್ಲಿಮರು ಅಧಿಕಾರ ನಡೆಸಬೇಕು: ಸಚಿವ ಆರ್‌.ಬಿ. ತಿಮ್ಮಾಪೂರ