ಕಾವೇರಲಿದೆ ಬಜೆಟ್ ಸಮರ; ಸರ್ಕಾರದ ವಿರುದ್ಧ ಬಿಜೆಪಿ ಪ್ರತಿಭಟನೆ

Jul 9, 2018, 10:15 AM IST

ಸಿಎಂ ಕುಮಾರಸ್ವಾಮಿ ಮಂಡಿಸಿರುವ ಬಜೆಟ್ ಸಮಗ್ರ ಕರ್ನಾಟಕಕ್ಕೆ ಕೊಡುಗೆ ನೀಡದೇ ಕೇವಲ ಮೂರ್ನಾಲ್ಕು ಜಿಲ್ಲೆಗಳಿಗೆ ಮಾತ್ರ ಸೀಮಿತವಾಗಿದೆ ಎಂದು ಬಿಜೆಪಿ ಆರೋಪಿಸಿದೆ. ರೈತರ ಸಾಲಮನ್ನಾ ವಿಚಾರವಾಗಿ ಸದನದಲ್ಲಿ ಪ್ರತಿಭಟನೆ ನಡೆಸುವ ಸಾಧ್ಯತೆ ಇದೆ.